ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ : ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ರಾಜ್ಯ ಸಂಚಾಲಕ ಕೆ.ಎಸ್.ಈಶ್ವರಪ್ಪ ಅವರು ಜೂ.10 ರಂದು ಬುಧವಾರ 78ನೇ ಹುಟ್ಟು ಹಬ್ಬ ಆಚರಿಸಿಕೊಂಡರು. ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ಹಾಗೂ
ಶಿವಮೊಗ್ಗ : ಸೂಡಾ ವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200 ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಅಟಲ್ ಬಿಹಾರಿ
ಶಿವಮೊಗ್ಗ : ಮನೆಯೊಂದರ ಬೀರುವನ್ನು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ದೋಚಿದ್ದ ಆರೋಪಿಯನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ,
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿನಾಂಕ : 15.06.2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ
ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ ಕಲ್ಪಿಸುವ ಮೂಲಕ ಜನರ ದೈನಂದಿನ ಸಂಚಾರಕ್ಕೆ ಎದುರಾಗಿರುವ ತೊಂದರೆಗಳನ್ನು ನಿವಾರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ. ಇದನ್ನೂ ಓದಿ
ಶಿವಮೊಗ್ಗ : ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗದ ಸಂತೇಕಡೂರು ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜೂ.12 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ Good News:
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು 2026-27ನೇ ಸಾಲಿನ ಎಸ್.ಎಫ್.ಸಿ ನಿಧಿಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಿಶೇಷಚೇತನ ಮತ್ತು ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ. ಇದನ್ನೂ ಓದಿ » ಆಯನೂರು ಗೇಟ್ ಸರ್ಕಲ್ ಬಳಿ
ಶಿವಮೊಗ್ಗ : ದಾಖಲೆ ಪ್ರಮಾಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆ ಸರ್ಕಾರದ ಬೊಕ್ಕಸಕ್ಕೆ ಸಂಗ್ರಹವಾಗುತ್ತಿದ್ದು, ತೆರಿಗೆ ಸಲಹೆಗಾರರ ಪಾತ್ರ ಮಹತ್ತರವಾಗಿದೆ ಎಂದು ಶಿವಮೊಗ್ಗದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ (ಪ್ರಭಾರ ಜಾರಿ–ಆಡಳಿತ) ವಿ.ಕುಮಾರ್ ಹೇಳಿದರು. ಇದನ್ನೂ ಓದಿ » ಆಯನೂರು ಗೇಟ್
ಶಿವಮೊಗ್ಗ : ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಒಂದಾದ ಆಯನೂರು ಗೇಟ್ ಸರ್ಕಲ್ ವ್ಯಾಪ್ತಿಯಲ್ಲಿ ವಾಹನ ಸವಾರರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹತ್ವದ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ