ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪರವರು ಇಂದು (ಜುಲೈ 21) ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪರವರು ಇಂದು (ಜುಲೈ 21) ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ
ಶಿವಮೊಗ್ಗ : ಆನ್ ಲೈನ್ ವ್ಯವಸ್ಥೆ ಬಲವಾದ ಮೇಲೆ ಈಗ ಸಣ್ಣಪುಟ್ಟ ಅಂಗಡಿಗಳ ವ್ಯಾಪಾರಸ್ಥರು ಕೂಡ ಗೂಗಲ್ ಪೇ, ಫೋನ್ ಪೇ, ಆನ್ಲೈನ್ ಪೇಮೆಂಟ್ ಮೂಲಕ ವಹಿವಾಟು ನಡೆಸುವುದು ಸಹಜವಾಗಿದೆ. ಮತ್ತು ಚಿಲ್ಲರೆಗಾಗಿ ಇದು ಅನೂಕುಲವೂ ಕೂಡ. ಆದರೆ ಬೆಂಗಳೂರಿನ ಸಾವಿರಾರು
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ
ಶಿವಮೊಗ್ಗ : ಶಿವಮೊಗ್ಗ ನಗರದ ಭರಮಪ್ಪ ನಗರದಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.21 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ ⇒ ಯುವ ಕಾಂಗ್ರೆಸ್ ನಿಂದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್
ಶಿವಮೊಗ್ಗ : ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರಾಭಿವೃದ್ಧಿ ಸಚಿವರು ಹಾಗೂ ಅಹಿಂದ ವರ್ಗದ ನಾಯಕರೂ ಆದ ಭೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ಈ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ಇದೀಗ ದಕ್ಷಿಣ ಕನ್ನಡ
ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ
ಶಿವಮೊಗ್ಗ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ
ಶಿವಮೊಗ್ಗ : ಇ-ಸ್ವತ್ತು ಮಾಡಿಕೊಡಲು ರೂ.3,000/-ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು, ಟ್ರ್ಯಾಪ್
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಕನಸಾದ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದ ನಂತರ, ಕೆಎಸ್ಆರ್ಟಿಸಿಯ ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಯೋಜಿಸುತ್ತಿದೆ. ಈ ಹಿಂದೆ ಸಿಗಂದೂರಿಗೆ ಕೇವಲ ಮೂರು ಬಸ್ಗಳು ಮಾತ್ರ ಇದ್ದವು. ಕೇಂದ್ರ