ಸ್ಥಳೀಯ ಸಮಾಚಾರ13- Page

489Articles

ಶಿವಮೊಗ್ಗ : ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುತ್ವದ ಪ್ರಖರಧ್ವನಿ ಹಾಗೂ ಮಾಜಿ ಉಪಮುಖ್ಯಮಂತ್ರಿ, ಕೆ.ಎಸ್.ಈಶ್ವರಪ್ಪ ಅವರ ಹುಟ್ಟುಹಬ್ಬವನ್ನು ಶ್ರೀಗಂಧ ಸಂಸ್ಥೆ, ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್, ಕೆ.ಎಸ್.ಈಶ್ವರಪ್ಪ ಅಭಿಮಾನಿಗಳ ಬಳಗದ ವತಿಯಿಂದ ಅತ್ಯಂತ ಸಡಗರ-ಸಂಭ್ರಮದಿಂದ ನಾಳೆ (ಜೂ.10 ರಂದು) ಆಚರಿಸಲಾಗುವುದು ಎಂದು

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.12 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಶಾಲಾ ವಾಹನ ತಪಾಸಣೆ ವೇಳೆ 7 ಚಾಲಕರ ವಿರುದ್ಧ ಡ್ರಂಕ್ ಅಂಡ್ ಡ್ರೈವ್

ಶಿವಮೊಗ್ಗ : ನಾಗರಿಕರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಶರಾವತಿ ನಗರದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ನೂತನ ಯೋಗ ಭವನವು ಸಾರ್ವಜನಿಕರ ಬಳಕೆಗೆ ಶೀಘ್ರದಲ್ಲೇ ಮುಕ್ತವಾಗಲಿದೆ ಎಂದು ಶಿವಮೊಗ್ಗ ನಗರ  ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ

Home3 months ago

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಜಾಗತಿಕ ಉಷ್ಣಾಂಶ ಹೆಚ್ಚಾಗುತ್ತಿದ್ದು, ಆಮ್ಲಜನಕದ ಕೊರತೆಯಾಗುತ್ತಿದೆ. ನಾವು ಪ್ರಕೃತಿಯನ್ನು ಹಾಳು ಮಾಡುತ್ತಿರುವುದರಿಂದ ಮುಂದಿನ ಪೀಳಿಗೆಗೆ ಭಾರಿ ತೊಂದರೆಯಾಗುವ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಕೇವಲ ಪರಿಸರ ದಿನಾಚರಣೆಯ ಒಂದು ದಿನ ಗಿಡ ನೆಟ್ಟು, ಫೋಟೋ ತೆಗೆದು

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ವರದಿ ನೀಡಿದ್ದಾರೆ. ಇದನ್ನೂ

ಶಿವಮೊಗ್ಗ : ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 9 ರಂದು ಬೆಳಿಗ್ಗೆ 09.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ

ಶಿವಮೊಗ್ಗ : ಕೆಲವು ವರ್ಷಗಳಿಂದೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೊಳಪಡುವ ರಸ್ತೆ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಆಯ್ದ ಹಲವು ಸ್ಥಳಗಳಲ್ಲಿ ಆಕಸ್ಮಿಕ ಅಫಘಾತಗಳು ಸಂಭವಿಸಿ, ಸಾವು-ನೋವುಗಳುಂಟಾಗುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ

ಶಿವಮೊಗ್ಗ : ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ

ಶಿವಮೊಗ್ಗ : ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಭೀಕರ ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಇದನ್ನೂ ಓದಿ » ಜಮೀರ್ ಅಹಮದ್

ಶಿವಮೊಗ್ಗ : ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್‌ ತಪಾಸಣೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ 4 ಡ್ರಂಕ್ ಅಂಡ್

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...