ಸ್ಥಳೀಯ ಸಮಾಚಾರ14- Page

199Articles

ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್,

ಶಿವಮೊಗ್ಗ : ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ

ಶಿವಮೊಗ್ಗ : ಸಿಗಂದೂರಿನಲ್ಲಿರುವ ಎರಡು ಲಾಂಚ್ ಗಳನ್ನು ತೇಲುವ ಹೋಟೆಲ್ ಗಳಾಗಿ ಪರಿವರ್ತಿಸಬೇಕೆಂದು ಯೋಜನೆ ಮಾಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಂಚ್ ಗೆ ಬೋಟ್ ವ್ಯವಸ್ಥೆ ಮಾಡಿ ಬೋಟ್ ಮೂಲಕ ಪ್ರವಾಸಿಗರು ಸುತ್ತಾಡಿ

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಿದ್ಧವಾಗಿದ್ದು, ಭಾರೀ ಮಳೆಯ ನಡುವೆಯೇ ಸೇತುವೆಯ ಮಧ್ಯ ಭಾಗದಲ್ಲಿ ಪೂಜಾ ಕೈಂಕರ್ಯಗಳು, ಹೋಮ – ಹವನಗಳು ನೆರವೇರಿದವು. ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಕೇಬಲ್ ಆಧಾರಿತ ಸೇತುವೆಯನ್ನು ಭಾರತ ಸರ್ಕಾರದ ರಸ್ತೆ

ಶಿವಮೊಗ್ಗ : ಬಹುಕೋಟಿ ವೆಚ್ಚದ ಸಿಗಂದೂರು (ಅಂಬರಗೋಡ್ಲು – ಕಳಸವಳ್ಳಿ) ಸೇತುವೆ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ (ಜುಲೈ 14) ರಂದು ಅಧಿಕೃತವಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಗೊಳ್ಳಲು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ಸುಮಾರು 473.00

Home3 months ago

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.13 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ,

ಶಿವಮೊಗ್ಗ : ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು, ಯಶಸ್ಸು ನೀಡಲೆಂದು ಗ್ರಾಮ ದೇವತೆ ಕೋಟೆ

ಶಿವಮೊಗ್ಗ : ರಾಷ್ಟ್ರೋತ್ಥಾನ ಬಳಗ ಶಿವಮೊಗ್ಗದ ವತಿಯಿಂದ ದೇಶ ಅನುಭವಿಸಿದ ಕರಾಳ ತುರ್ತುಪರಿಸ್ಥಿತಿಗೆ 50 ವರ್ಷದ ಹಿನ್ನೆಲೆಯಲ್ಲಿ ಮರುಮುದ್ರಿತ ಭುಗಿಲು ಪುಸ್ತಕದ ಲೋಕಾರ್ಪಣೆ ಮತ್ತು ವೈಚಾರಿಕ ಉಪನ್ಯಾಸ ಕಾರ್ಯಕ್ರಮವನ್ನು ಜುಲೈ 15 ರಂದು ಸಂಜೆ 5.30 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.21ರ ದುರ್ಗಿಗುಡಿ, ಕಾಮಾಕ್ಷಿ ಬೀದಿ, ಗಾರ್ಡನ್ ಏರಿಯ ಹಾಗೂ ಸಾವರ್ ಲೈನ್ ರಸ್ತೆಯ ಬಡಾವಣೆಗಳಿಗೆ ಇಂದು ಬೆಳಗ್ಗೆ (ಜುಲೈ  11) ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ  ಭೇಟಿ ನೀಡಿದರು. ಈ ಸಂದರ್ಭದಲ್ಲಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...