ಸ್ಥಳೀಯ ಸಮಾಚಾರ16- Page

199Articles

ಶಿವಮೊಗ್ಗ : ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಇಂದು ಜುಲೈ 04, 2025 ರಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಬಾಗಿನ ಸಮರ್ಪಿಸಿದರು. ಆಷಾಢ ಶುಕ್ರವಾರದ ವಿಶೇಷ ಶುಭಸಂದರ್ಭದಲ್ಲಿ ಅವರು ಕೋರ್ಪಲಯ್ಯ ಛತ್ರ ಮಂಟಪದ

Home4 months ago

ಶಿವಮೊಗ್ಗ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮ ಯೋಜನೆಯಡಿ ರೈತರು ಕೇವಲ ಶೇ.2 ರಷ್ಟು ವಿಮಾ ಕಂತು ಪಾವತಿಸಿ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿರುತ್ತದೆ. ಬೆಳೆಗಳು ನೈರ್ಸಗಿಕ ವಿಕೋಪಗಳಿಂದ ಕುಂಠಿತ ಬೆಳವಣಿಗೆ, ಇಳುವರಿ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ

ಶಿವಮೊಗ್ಗ : ಮ್ಯಾಂಗೋ ಲೈಫ್ ಹಾಲಿಡೇಸ್ ಸಂಸ್ಥೆ ವತಿಯಿಂದ ನಗರದ ಹೊರಭಾಗದಲ್ಲಿರುವ ಮಲವಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಇಂದು ನೋಟ್ ಬುಕ್ ಗಳನ್ನು ನೀಡಲಾಯಿತು. ಮಲವಗೊಪ್ಪ ಸರ್ಕಾರಿ ಶಾಲೆಯ ಒಟ್ಟು 130 ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ವಿತರಿಸಿ

ಶಿವಮೊಗ್ಗ : ಶಿವಮೊಗ್ಗ ನಗರದ ಸೌಂದರ್ಯಕ್ಕೆ, ವಾತಾವರಣಕ್ಕೆ ಮರ ಗಿಡಗಳು ತೀರಾ ಅಗತ್ಯ. ಕಾಡಿದ್ದರೆ ಮಳೆ, ಮರವಿದ್ದರೆ ತಂಪು, ಜೊತೆಗೆ ಒಳ್ಳೆಯ ವಾತಾವರಣ ಕೂಡಾ. ಮರಗಳನ್ನು ಹಾಳು ಮಾಡುವುದನ್ನು ಯಾರು ಸಹ ಸಹಿಸುವುದಿಲ್ಲ. ಆದರೆ ಒಣಗಿದ ಮರಗಳು ಅಪಾಯಕಾರಿ. ಮಳೆ-ಗಾಳಿ ಶುರುವಾದರೆ

ಶಿವಮೊಗ್ಗ : ಇಂದು ನಗರದ ದೊಡ್ಡಪೇಟೆ ಟ್ರಾಫಿಕ್ ಪೊಲೀಸ್ ಠಾಣೆಯ ಆವರಣದಲ್ಲಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಪರಿಸರವನ್ನು ಉಳಿಸಿ ಬೆಳೆಸುವ ಉತ್ತಮ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯು

Home4 months ago

ಶಿವಮೊಗ್ಗ : ಶಿವಮೊಗ್ಗ ಮೆಸ್ಕಾಂ ಘಟಕ-2 ರ ನಗರ ಉಪವಿಭಾಗ 1 ರ ವ್ಯಾಪ್ತಿಯ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಜಿಲ್ಲಾ ಪಂಚಾಯಿತಿ ಎದುರು ಸ್ಪನ್ ಪೋಲ್ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.29 ರಂದು ಬೆಳಗ್ಗೆ 9.00 ರಿಂದ ಸಂಜೆ 5.00

ಶಿವಮೊಗ್ಗ : ಇತಿಹಾಸ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಹೀಗಾಗಿ ದೇಶದಲ್ಲಿ ನಡೆದ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ನೆನಪಿಸಿಕೊಳ್ಳುವುದು ಅನಿವಾರ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ಹೇಳಿದರು. 1975 ರ ಜೂನ್ 25 ರಂದು,

Home4 months ago

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿನಲ್ಲಿ ತೊಂದರೆಗಳಿಗೆ ದೂರು ಅಥವಾ ಸಲಹೆಗಳಿದ್ದಲ್ಲಿ ಇಲ್ಲಿ ನೀಡಿರುವ ಮೆಸ್ಕಾಂ ದೂರವಾಣಿ ಸಂಖ್ಯೆಗಳಿಗೆ ಗ್ರಾಹಕರು ಕರೆ ಮಾಡಿ ತಿಳಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ

Home4 months ago

ಶಿವಮೊಗ್ಗ : ಭದ್ರಾ ಅಣೆಕಟ್ಟೆಯಿಂದ ಚಿಕ್ಕಮಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಳ್ಳಿಗಳಿಗೆ ಕುಡಿಯುವ ನೀರು ಕೊಡಲು ನಮ ರೈತ ಸಂಘದ ವಿರೋಧವಿಲ್ಲ, ಆದರೆ ಭದ್ರಾ ಬಲದಂಡೆಯಿಂದ ನೀರು ಕೊಡಲು ವಿರೋಧ, ಹಾಗೂ ಈಗ ಹಾಲಿ ಸೀಳಿರುವ ಬಲದಂಡೆಯನ್ನು ತಕ್ಷಣವೇ ಗೋಡೆ ನಿರ್ಮಿಸಿ

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ಮನವಿ ಮಾಡಿದ್ದು, ಇನ್ನೊಂದು ವಾರದಲ್ಲಿ ಉದ್ಘಾಟನಾ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...