ಸ್ಥಳೀಯ ಸಮಾಚಾರ17- Page

254Articles

ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ

ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್‌.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ

ಶಿವಮೊಗ್ಗ : ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಅಂಡ್ ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.27ರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯರೆಗೆ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ : ನಗರದ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಇರುವುದರಿಂದ ಜು.26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ ⇒ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ

ಶಿವಮೊಗ್ಗ : ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು (ಜುಲೈ 26) ರ ಶನಿವಾರದಂದು ರಜೆ

ಶಿವಮೊಗ್ಗ : ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಚರ್ಚಿಸಿದರು. ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ

ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನಾದ್ಯಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಇದನನ್ನೂ ಓದಿ ⇒ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲುಗಳ

ಶಿವಮೊಗ್ಗ : ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಸಲುವಾಗಿ, ರೈಲು ಸಂಖ್ಯೆ 06587/06588 ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ ಪ್ರೆಸ್ ರೈಲು ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಹೆಚ್ಚುವರಿ ಟ್ರಿಪ್’ಗಳಿಗೆ ನೈಋತ್ಯ ರೈಲ್ವೆಯು ವಿಸ್ತರಿಸಿದೆ. ರೈಲು

Home7 months ago

ಶಿವಮೊಗ್ಗ : ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್‌ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಬಹುತೇಕ ಡೀಲರ್‌ದಾರರು ಜಿಎಸ್‌ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...