ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಸೂಡ ಸದಸ್ಯರಾದ ಎಂ.ಪ್ರವೀಣ್ ಕುಮಾರ್, ರಾಜ್ಯ
ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಸೂಡ ಸದಸ್ಯರಾದ ಎಂ.ಪ್ರವೀಣ್ ಕುಮಾರ್, ರಾಜ್ಯ
ಶಿವಮೊಗ್ಗ : ಭಾರತೀಯ ಅಂಚೆ ಇಲಾಖೆ ಆದೇಶದಂತೆ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ.ಜಿ ಅವರು ಪ್ರಕಟಣೆಯಲ್ಲಿ
ಶಿವಮೊಗ್ಗ : ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತ್ಯಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶನಗಳಿಗೆ ಜೂ.20 ರಂದು ಬೆಳ್ಳಗ್ಗೆ 9.30 ರಿಂದ ಸಂಜೆ 05.00
ಶಿವಮೊಗ್ಗ : ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.18 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೈರೋ ಕ್ಯಾಸ್ಟ್ ಸಭಾಂಗಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು. ಚಂದ್ರು ಎಂಟರ್ಪ್ರೈಸಸ್ ಕಾಶಿಪುರ
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ -2ರ ಮಂಡ್ಲಿ ವಿ.ವಿ. ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 17 ಮತ್ತು 18 ರಂದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ : ಜಾಗತಿಕ ಮಟ್ಟದಲ್ಲಿ ಶ್ರೇಷ್ಠ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃಧ್ಧಿ ಪರ್ವದತ್ತ ದಾಪುಗಾಲು ಇಡುತ್ತಿದ್ದೇವೆ. ಇಡೀ ಜಗತ್ತು ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು. ಶನಿವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ
ಶಿವಮೊಗ್ಗ : ನಾವು ಗಳಿಸಿದ, ಗುರುತಿಸಿದ ಸದ್ಗುಣಗಳನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂಕಲ್ಪ ಮಾಡಬೇಕು. ಸಂಕಲ್ಪದ ಸಂಸ್ಕಾರದಿಂದ ಸಾರ್ಥಕ ಚೈತನ್ಯ ಬರುತ್ತದೆ. ಈ ನಿಟ್ಟಿನಲ್ಲಿ ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ
ಶಿವಮೊಗ್ಗ : ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶಿಸಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ
ಶಿವಮೊಗ್ಗ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಬಲಿಯಾದ ರಾಜ್ಯದ 11 ಜನರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.13 ಮತ್ತು 16 ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ