ಸ್ಥಳೀಯ ಸಮಾಚಾರ2- Page

199Articles

ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಜೋರಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ಆಚರಣೆಯಲ್ಲಿನ ಜನತೆಗೆ ಇಂದು ಬೆಳಗ್ಗೆಯೇ ವರುಣನ ದರ್ಶನವಾಗಿದ್ದು , ನಗರದ ಬಹುತೇಕ ಕಡೆ ತಂಡಿ ವಾತಾವರಣದ ಜೊತೆ ಗಾಳಿಯೊಂದಿಗೆ ತುಂತುರು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 35,38 ಮತ್ತು 38/ಎ ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.19 ರಿಂದ ಅ.25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ

ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎಎಫ್-8, ಎಎಫ್-12 ಮತ್ತು ಎಎಫ್-13 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಅ.18 ರಂದು) ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ 

Home2 weeks ago

ಶಿವಮೊಗ್ಗ : ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ, ತಾವರೆಕೊಪ್ಪ ಹುಲಿ-ಸಿಂಹಧಾಮ ವೀಕ್ಷಣೆಯನ್ನು ಅ.21 ಮಂಗಳವಾರದಂದು ಸಹ ತೆರೆದಿರುತ್ತದೆ. ಇದನ್ನು ಓದಿ » ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ರಸ್ತೆ

Home2 weeks ago

ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ

ಶಿವಮೊಗ್ಗ : ಲಾಲ್ ಬಹುದ್ದೂರು ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ಈ ಕೆಳಗಿನ ಪ್ರದೇಶಗಳಲ್ಲಿ ಇಂದು (ಅ.14 ರಂದು) ದೈನಂದಿನ ಕುಡಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದೆ. ಶಾಂತಿನಗರ,

ರಾಜ್ಯ3 weeks ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಎ.ಎಫ್ 12, 13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...