ಸ್ಥಳೀಯ ಸಮಾಚಾರ20- Page

199Articles

ಶಿವಮೊಗ್ಗ : ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಕಾಲದಲ್ಲಿ ದೊರೆಯದೆ ಪೋಷಕರು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ಶೀಘ್ರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್‌ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ : ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ

ಶಿವಮೊಗ್ಗ : ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಕ್ವಿಂಟಾಲ್‌ಗೆ ರೂ.2,445 ಗಳಂತೆ ಬೆಲೆಯಲ್ಲಿ ಖರೀದಿಸುತ್ತಿದ್ದು, ರಾಜ್ಯ ಸರ್ಕಾರವು ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ

ಶಿವಮೊಗ್ಗ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲಹಾಸನ್ ಹೇಳಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕಮಲಹಾಸನ್ ಪ್ರತಿ ಕೃತಿ ದಹಿಸಿ  ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್.ಹೆಚ್.ಎಸ್

ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಬಿ.ಹೆಚ್.ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಶೋಕರಸ್ತೆ,

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 10 ಮತ್ತು 11 ರಂದು ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ನಗರ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸರ್ಕಾರವು ಮೂವರನ್ನು ನೇಮಕ ಮಾಡಿದೆ. ನಗರದ ನವುಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರನ್ನಾಗಿ

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-09ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 10.00 ರಿಂದ 06.00 ಗಂತೆಯವರೆಗೆ ಈ ವ್ಯಾಪ್ತಿಯ ವಿನೋಬನಗರ 60 ಅಡಿ ರಸ್ತೆ, ಶುಭಮಂಗಳ, ಶಿವಾಲಯ

ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...