ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂಬಂಧ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಇಂದು ಶಿವಮೊಗ್ಗ ನಗರದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಪೊಲೀಸ್ ಪಥ ಸಂಚಲನವನ್ನು (ರೂಟ್ ಮಾರ್ಚ್) ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಪ್ರಸಿದ್ಧ
ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂಬಂಧ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಇಂದು ಶಿವಮೊಗ್ಗ ನಗರದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಪೊಲೀಸ್ ಪಥ ಸಂಚಲನವನ್ನು (ರೂಟ್ ಮಾರ್ಚ್) ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಪ್ರಸಿದ್ಧ
ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆ-ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಂದು ರಜೆ ಘೋಷಿಸಲಾಗಿದೆ. ಇದನ್ನೂ
ಶಿವಮೊಗ್ಗ : ಹಿಂದೂ ಸಂಘಟನಾ ಮಹಾ ಮಂಡಳಿಯ ಹಿಂದು ಮಹಾಸಭಾ ಗಣಪತಿಯನ್ನು ಇಂದು ಶಿವಮೊಗ್ಗ ನಗರದ ಭೀಮೇಶ್ವರ ದೇವಾಲಯದಲ್ಲಿ ಪೂಜೆ ಮೂಲಕ ಅತ್ಯಂತ ಯಶಸ್ವಿಯಾಗಿ ಪ್ರತಿಷ್ಠಾಪಿಸಲಾಯಿತು. ಇದಕ್ಕೂ ಮುನ್ನ 4 ಅಡಿ ಎತ್ತರವಿರುವ ಗಣಪತಿಯನ್ನು ಕುಂಬಾರಗುಂಡಿಯಲ್ಲಿರುವ ಮಹೇಶಪ್ಪನವರ ಮನೆಯಿಂದ ಮೆರವಣಿಗೆಯಲ್ಲಿ ತರಲಾಯಿತು.
ಸಾಗರ : ಇತಿಹಾಸ ಪ್ರಸಿದ್ಧವಾದ ಸಾಗರ ಮಾರಿಕಾಂಬಾ ದೇವಿ ಜಾತ್ರೆಯು 2026 ರ ಫೆಬ್ರವರಿ 03 ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ, ಜಾತ್ರೆ ನಡೆಸುವ
ಸಾಗರ : ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಇಂದು ಸಾಗರ ನಗರದ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು. ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10.00 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಇದನ್ನೂ ಓದಿ » ಜಿಲ್ಲೆಯಲ್ಲಿ ಸಡಗರ-ಸಂಭ್ರಮದ
ಶಿವಮೊಗ್ಗ : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು. ಇನ್ನೂ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 18) ರಂದು ರಜೆ
ಶಿವಮೊಗ್ಗ : ಯಾವ ವಿದ್ಯಾರ್ಥಿಗಳು ಗುರುವನ್ನು, ಹೆತ್ತ ತಂದೆ ತಾಯಿಯನ್ನು ಮರೆಯುವುದಿಲ್ಲವೋ, ಅಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೆ ತಲುಪುತ್ತಾರೆ. ಏನೇ ಮಾಡಿದರೂ ಸಹ ತಂದೆ ತಾಯಿ ಗುರುಗಳನ್ನು ಮರೆಯಬಾರದು. ಅವರು ದೇವರಿಗಿಂತ ದೊಡ್ಡಸ್ಥಾನದಲ್ಲಿರುತ್ತಾರೆ ಎಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ
ಶಿವಮೊಗ್ಗ : ಶ್ರಾವಣ ಮಾಸದಲ್ಲಿ ಅತ್ಯಂತ ವಿಜೃಂಭಣೆ ವೈಭವದಿಂದ ನಡೆಯುವ ನಗರದ ಪ್ರಸಿದ್ಧ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಅತ್ಯಂತ ವೈಭವದಲ್ಲಿ ನಡೆಯಲಿದ್ದು, ಇಂದು ಮಳೆಯ ನಡುವೆಯೂ ಭಕ್ತರು