ಸ್ಥಳೀಯ ಸಮಾಚಾರ23- Page

489Articles

ರಾಜ್ಯ5 months ago

ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆರ್ಯವೈಶ್ಯ ಸ್ನೇಹಿತರ ಬಳಗದ ವತಿಯಿಂದ ನಾಲ್ಕು ದಿನಗಳವರೆಗೆ ಆಯೋಜಿಸಲಾದ ‘ಶೆಟ್ಟರ ಸಂತೆ’ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಟ್ಟಾಭಿರಾಂ ಅವರು ನೆರವೇರಿಸಿದರು. ನಂತರ ನಡೆದ ವೇದಿಕೆ

ರಾಜ್ಯ5 months ago

ಶಿವಮೊಗ್ಗ : ಸಮಯ ಪ್ರಜ್ಞೆ ಮತ್ತು ನಿಷ್ಟೆಯಿಂದ ಕರ್ತವ್ಯದಲ್ಲಿ ತೊಡಗಿದರೆ ಇಲಾಖೆಗೆ ಉತ್ತಮ ಹೆಸರು ಬರುವುದರೊಂದಿಗೆ ಪ್ರಶಂಸೆ, ಆತ್ಮತೃಪ್ತಿ ಲಭಿಸುತ್ತದೆ ಎಂದು ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎಎಸ್ಐ ರಾಜಕುಮಾರ ಹೇಳಿದರು. ಇದನ್ನೂ ಓದಿ » ಗಣತಿ ಪ್ರಕ್ರಿಯೆಗೆ ದಿನಾಂಕ ನಿಗಧಿ,

ಶಿವಮೊಗ್ಗ : ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ » ಗಣತಿ ಪ್ರಕ್ರಿಯೆಗೆ ದಿನಾಂಕ ನಿಗಧಿ, ಸ್ವಯಂ

ಶಿವಮೊಗ್ಗ : ನಗರದ ಜೆ.ಎನ್.ಎನ್. ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಎಂಬಿಎ ವಿಭಾಗದ ವತಿಯಿಂದ ಸಾಂಸ್ಕೃತಿಕ ಮತ್ತು ನಿರ್ವಹಣಾ ಕ್ಷೇತ್ರದ ‘ಉತ್ಥಾನ-2026’ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್, ಸುತ್ತಲಿನ ವಾತಾವರಣದಲ್ಲಿರುವ ವಾಸ್ತವತೆಯನ್ನು

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್.ಮಂಜುನಾಥ್ ವರ್ಗಾವಣೆಯಾಗಿದ್ದು, ಇದರ ಬೆನ್ನಲ್ಲೆ ತೆರವಾದ ಸ್ಥಾನದ ಪ್ರಭಾರ ಜವಾಬ್ದಾರಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಎನ್.ಹೇಮಂತ್ ರವರಿಗೆ ವಹಿಸಲಾಗಿದೆ. ಇದನ್ನೂ ಓದಿ » ಇಂದು ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮ ರಥೋತ್ಸವ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜನಮನದ ಆರಾಧ್ಯ ದೈವ ಶ್ರೀ ಹುಚ್ಚಾರಾಯ ಸ್ವಾಮಿ ರಥೋತ್ಸವವು ಇಂದು ಬೆಳಗ್ಗೆ ಅದ್ದೂರಿಯಾಗಿ ನೆರವೇರಿದ್ದು, ತೇರು ರಥಬೀದಿಯಲ್ಲಿ ವಿಜೃಂಭಣೆಯಿಂದ ಸಂಚರಿಸಿತು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ

ಶಿವಮೊಗ್ಗ : 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » Job News: ಜಿಲ್ಲೆಯಲ್ಲಿ ಉದ್ಯೋಗ ಮೇಳ,  ಪ್ರತಿಷ್ಠಿತ ಖಾಸಗಿ ಕಂಪನಿಗಳಿಂದ

ರಾಜಕೀಯ5 months ago

ಬೆಂಗಳೂರು/ಶಿವಮೊಗ್ಗ : ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹ ಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮಾ.20 ರಂದು ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿಧಾನಸಭೆಯ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.27 ರಂದು ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಶಾಹಿ ಎಕ್ಸ್ಪೋರ್ಟ್, ಅಪೋಲೋ ಫಾರ್ಮಸಿ, ಮಹಾಂತ್ ಮೋಟಾರ್ಸ್ ಕಂಪನಿಗಳು

ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಸುತ್ತ ಮುತ್ತ ಪ್ರದೇಶಗಳಲ್ಲಿ ರಾಶಿರಾಶಿ ಆಲಿಕಲ್ಲು ಸಹಿತ ಸುರಿದ ವರ್ಷಧಾರೆಗೆ ಎಲ್ಲೆಡೆ ತಂಪನೆ ವಾತಾವರಣ ಸೃಷ್ಟಿ ಆಗಿದೆ. ಇದನ್ನೂ ಓದಿ ~ ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ, 7 ತಿಂಗಳಾದರೂ ಔಷಧಿ ಪೂರೈಕೆ ಇಲ್ಲ,

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...