ಸ್ಥಳೀಯ ಸಮಾಚಾರ24- Page

254Articles

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ -2ರ ಮಂಡ್ಲಿ ವಿ.ವಿ. ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 17 ಮತ್ತು 18 ರಂದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ : ಜಾಗತಿಕ ಮಟ್ಟದಲ್ಲಿ ಶ್ರೇಷ್ಠ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃಧ್ಧಿ ಪರ್ವದತ್ತ ದಾಪುಗಾಲು ಇಡುತ್ತಿದ್ದೇವೆ. ಇಡೀ ಜಗತ್ತು ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು. ಶನಿವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ

ಶಿವಮೊಗ್ಗ : ನಾವು ಗಳಿಸಿದ, ಗುರುತಿಸಿದ ಸದ್ಗುಣಗಳನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂಕಲ್ಪ ಮಾಡಬೇಕು. ಸಂಕಲ್ಪದ ಸಂಸ್ಕಾರದಿಂದ ಸಾರ್ಥಕ ಚೈತನ್ಯ ಬರುತ್ತದೆ. ಈ ನಿಟ್ಟಿನಲ್ಲಿ ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ

ಶಿವಮೊಗ್ಗ : ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಆದೇಶಿಸಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಅಧಿಕಾರ ಸ್ವೀಕರಿಸಿದರು.   ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ

ರಾಜ್ಯ8 months ago

ಶಿವಮೊಗ್ಗ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಬಲಿಯಾದ ರಾಜ್ಯದ 11 ಜನರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.13 ಮತ್ತು 16 ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ

ಶಿವಮೊಗ್ಗ : ಮೆಗ್ಗಾನ್ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.11 ರಂದು ಬೆಳ್ಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೊಸಮನೆ, ಹೊಸಮನೆ

ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಶ್ರೀಮತಿ

Home8 months ago

ಶಿವಮೊಗ್ಗ : ಬಕ್ರೀದ್ ಹಬ್ಬದ ಪ್ರಯುಕ್ತ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮೈದಾನದಲ್ಲಿ ಶ್ರದ್ಧಾ ಭಕ್ತಿಯ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಪರಸ್ಪರ ಶುಭಾಶಯ ತಿಳಿಸಿದರು. ಬಕ್ರೀದ್ ಹಬ್ಬ ಮುಸಲ್ಮಾನರಿಗೆ ಪವಿತ್ರ ಹಬ್ಬವಾಗಿದ್ದು, ಇದು ತ್ಯಾಗ ಬಲಿದಾನದ ಸಂಕೇತವಾಗಿದೆ. ಬಕ್ರಿದ್ ಹಬ್ಬವನ್ನು

ಶಿವಮೊಗ್ಗ : ಇತ್ತೀಚೆಗೆ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿಯವರು ಭದ್ರಾವತಿ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸುವ ಕುರಿತು ಭರವಸೆ ನೀಡಿದ ಬೆನ್ನಲ್ಲೇ  SAIL ನ ನಿಯೋಗವು ಇಂದು ಕಾರ್ಖಾನೆಗೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಉಕ್ಕು ಪ್ರಾಧಿಕಾರಿದ ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು

Home8 months ago

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳೆದ 29 ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಹೊಂಗಿರಣ ತಂಡವು ಜೂ.09 ರಂದು ಉಡುಪಿಯ ಪ್ರಜ್ಞಾನಂ ಟ್ರಸ್ಟ್‍ನ ಖ್ಯಾತ ನೃತ್ಯಪಟು ವಿದುಷಿ ಸಂಸ್ಕøತಿ ಪ್ರಭಾಕರ್‍ರವರು ಅಭಿನಯಿಸಿರುವ ‘ಹೆಜ್ಜೆಗೊಲಿದ ಬೆಳಕು’ ಏಕವ್ಯಕ್ತಿ ನಾಟಕವನ್ನು ನಗರದ ಕುವೆಂಪು ರಂಗಮಂದಿರದಲ್ಲಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...