ಸ್ಥಳೀಯ ಸಮಾಚಾರ25- Page

489Articles

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು. ಶಿವನ ದೇವಾಲಯಗಳನ್ನು

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಹೊಳೆಹೊನ್ನೂರು ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ

Home7 months ago

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ » ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ

Home7 months ago

ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯ ರೈಲ್ವೆ ಗೇಟ್ ಹತ್ತಿರದ ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಪ್ರಯುಕ್ತ ನಾದಮಯ ಶಿವರಾತ್ರಿ ಕಾರ್ಯಕ್ರಮವನ್ನು ಹಲವಾರು ರಾಜ್ಯ ಪ್ರಶಸ್ತಿ ವಿಜೇತರಾದ ದೀಪಿಕಾ ಶ್ರೀಕಾಂತ್ ತಂಡದವರಿಂದ ರಾತ್ರಿ 8.00 ಗಂಟೆಯಿಂದ 12.00 ಗಂಟೆಯವರೆಗೆ

ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್‌ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಶಿವಮೊಗ್ಗ : ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ.15 ರ ಬೆಳಗ್ಗಿನ ಜಾವ 4.00

ಶಿವಮೊಗ್ಗ : ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.15 ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದದ ಟ್ರೋಫೀಯನ್ನು ನಟರಾಕ್ಷಸ ಡಾಲಿ ಧನಂಜಯ್ ಅನಾವರಣಗೊಳಿಸಿದ್ದಾರೆ. ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ

ರಾಜ್ಯ7 months ago

ಶಿವಮೊಗ್ಗ : ಇತ್ತೀಚೆಗೆ ಕನ್ನಡ ಸಂಗೀತ ಲೋಕದಲ್ಲಿ ಹೊಸ ಆಲ್ಬಂ ಸಾಂಗ್‌ಗಳ ಅಲೆ ಜೋರಾಗಿದೆ. ಅದಕ್ಕೆ ಮತ್ತಷ್ಟು ಮೆರಗು ನೀಡುವಂತೆ ಎಸ್.ಆರ್.ಎನ್ ಅವರ ಮೂರನೇ ಟ್ರ್ಯಾಕ್ ‘ಯಾರ್ ನೀ’ ಎಂಬ ಮ್ಯೂಸಿಕ್ ನ ಟ್ರೀಸರ್ ಈಗಾಗಲೇ ಬಿಡುಗಡೆಯಾಗಿದ್ದು, ಫೆ.14 ರಂದು (ನಾಳೆ)

Home7 months ago

ಶಿವಮೊಗ್ಗ : ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿದ ಸಂಸ್ಥೆ ಎಟಿಎನ್‌ಸಿಸಿ ಎಂದು ರಾಜ್ಯ ಕಬ್ಬು ಬೆಳೆಗಾರರ ರೈತ ಸಂಘದ ಉಪಾಧ್ಯಕ್ಷ ದೇವಕುಮಾರ್ ಹೇಳಿದರು. ಇದನ್ನೂ ಓದಿ » ಇಂದಿನಿಂದ ವೈಭವದ ಸಾಗರ ಮಾರಿಕಾಂಬ ಜಾತ್ರೆ, ಯಾವ ದಿನದಂದು ಇನ್ನೆಲ್ಲಾ ಕಾರ್ಯಕ್ರಮ ನಡೆಯಲಿವೆ? ಎಟಿಎನ್‌ಸಿಸಿ

ಸಾಗರ : ಇಂದಿನಿಂದ ಫೆ.11 ರವರೆಗೆ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬೆ ಜಾತ್ರೆಗೆ ಸಕಲ ಸಿದ್ಧತೆ ನಡೆದಿದೆ. ಜಾತ್ರೆ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸೋಮವಾರ ರಾತ್ರಿಯಿಂದಲೇ ತವರು ಮನೆಯಲ್ಲಿ ಅಮ್ಮನವರ ಪ್ರತಿಷ್ಟಾಪನಾ ಕಾರ್ಯ ನಡೆಯಲಿದೆ.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...