ಸ್ಥಳೀಯ ಸಮಾಚಾರ29- Page

489Articles

Home10 months ago

ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 16 ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ

Home10 months ago

ಶಿವಮೊಗ್ಗ : ನಗರದ ಕೋಟೆ ಶ್ರೀಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಿಂದ ಸಮೀಪದ ಮಹೇಂದ್ರಗಿರಿ ಕ್ಷೇತ್ರ ಪಿಳ್ಳಂಗಿರಿಗೆ ನಾಳೆ (ನ.16 ರಂದು) 26ನೇ ವರ್ಷದ ಶ್ರೀರಂಗ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 6.30ಕ್ಕೆ ಕೋಟೆ ರಸ್ತೆಯ ದೇವಾಲಯ ಆವರಣದಿಂದ ಪಾದಯಾತ್ರೆ ಹೊರಡಲಿದ್ದು, ಬೆಳಗ್ಗೆ

ಶಿವಮೊಗ್ಗ : ಶಿವಮೊಗ್ಗದ ಜ್ಯುವೆಲ್ ರಾಕ್ ಹೋಟೆಲ್ ನ ಸಭಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ ಅರ್ಬನ್ ಇಂಡಿಯಾ ಪ್ರದರ್ಶನಕ್ಕೆ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಅರ್ಬನ್ ಇಂಡಿಯಾ ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಪ್ರದರ್ಶನವಾಗಿದೆ.

Home10 months ago

ಶಿವಮೊಗ್ಗ : ನ.14 ಅನ್ನು ವಿಶ್ವ ಮಧುಮೇಹದ ದಿನವಾಗಿ ಆಚರಿಸಲಾಗುತ್ತದೆ. ಇದು ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಡೆಗಟ್ಟುವಿಕೆ, ರೋಗ ನಿರ್ಣಯ ಮತ್ತು ಚಿಕಿತ್ಸೆಯ ಮಹತ್ವವನ್ನು ಒತ್ತಿ ಹೇಳಲು ಮೀಸಲಾದ ಒಂದು ಜಾಗತಿಕ ದಿನವಾಗಿದೆ. ನಂಜಪ್ಪ ಲೈಫ್‌ಕೇ‌ರ್ ಆಸ್ಪತ್ರೆಯಲ್ಲಿ ಇಂದು

ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಈ ಕೆಳಕಂಡ

Home10 months ago

ಶಿಕಾರಿಪುರ : ಪಟ್ಟಣದ 110/11 ಕೆ.ವಿ ವಿದ್ಯುತ್ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸದಿಂದಾಗಿ ಶಿಕಾರಿಪುರದ ಐಪಿ ಲಿಮಿಟ್ ವ್ಯಾಪ್ತಿಯಲ್ಲಿ ಇಂದು (ನ.13 ರ ಗುರುವಾರ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ  ಕೆಳಕಂಡ ವಿವಿಧ ಭಾಗಗಳಲ್ಲಿ ವಿದ್ಯುತ್

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದ ಮೂಲಸೌಕರ್ಯ, ಆಡಳಿತಾತ್ಮಕ ಪಾರದರ್ಶಕತೆ ಮತ್ತು ಸೌಂದರ್ಯೀಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಖಡಕ್ ವಾರ್ನಿಂಗ್ ನೀಡಿದರು. ಅಧಿಕಾರಿಗಳು ಮತ್ತು

ಶಿವಮೊಗ್ಗ : ಶಿವಮೊಗ್ಗ ನಗರದ ವಾತ್ಸಲ್ಯ ಆಟೋ ನಿಲ್ದಾಣದ ಆಟೋ ಚಾಲಕರಾದ ಹರೀಶ್ ಬಿನ್ ಹನುಮಂತಪ್ಪ, ಗೊಂಧಿ ಚಟ್ನಳ್ಳಿ ಇವರ ಆಟೋದಲ್ಲಿ ಮಂಗಳವಾರ (ನ.11 ರಂದು)  ಪ್ರಯಾಣಿಕರೊಬ್ಬರು ತಮ್ಮ ಬ್ಯಾಗನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಆಟೋ ಚಾಲಕರು ಆ ಬ್ಯಾಗ್ ನ್ನು

ಶಿವಮೊಗ್ಗ : ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ನಿಲುಗಡೆಗೆ (Parking) ಅವಕಾಶ ಮತ್ತು ನಿಷೇಧ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆ ಬಿ.ಹೆಚ್‌.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್‌

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...