ಸ್ಥಳೀಯ ಸಮಾಚಾರ32- Page

495Articles

ಶಿವಮೊಗ್ಗ : ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ, ತಾವರೆಕೊಪ್ಪ ಹುಲಿ-ಸಿಂಹಧಾಮ ವೀಕ್ಷಣೆಯನ್ನು ಅ.21 ಮಂಗಳವಾರದಂದು ಸಹ ತೆರೆದಿರುತ್ತದೆ. ಇದನ್ನು ಓದಿ » ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ರಸ್ತೆ

ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ

Home11 months ago

ಶಿವಮೊಗ್ಗ : ಲಾಲ್ ಬಹುದ್ದೂರು ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ಈ ಕೆಳಗಿನ ಪ್ರದೇಶಗಳಲ್ಲಿ ಇಂದು (ಅ.14 ರಂದು) ದೈನಂದಿನ ಕುಡಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದೆ. ಶಾಂತಿನಗರ,

ರಾಜ್ಯ11 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಎ.ಎಫ್ 12, 13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ

ರಾಜ್ಯ11 months ago

ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ

ಶಿವಮೊಗ್ಗ : ಶಿವಮೊಗ್ಗ ನಗರದ ವಿದ್ಯಾನಗರ ಭಾನು ಬೀದಿಯ ಶ್ರೀ ವೀರಕೇಸರಿ ವಿದ್ಯಾನಗರ್ ಕಾ ಸಾಮ್ರಾಟ್ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಯಲ್ಲಿ ಕರ್ನಾಟಕದ ಹಿಂದೂ ಫೈರ್ ಬ್ರಾಂಡ್ ಎಂದೇ ಹೆಸರಾದಂತಹ ಬಸವನಗೌಡ ಪಾಟೀಲ್ ಯತ್ನಾಳ್  ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು,

ಶಿವಮೊಗ್ಗ : ಶಿವಮೊಗ್ಗದ ಊರುಗಡೂರು ವೃತ್ತದಲ್ಲಿ ವೈಯಕ್ತಿಕ ಕಾರಣಗಳಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾದವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ಎಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ವೈಯಕ್ತಿಕ ಕಾರಣಗಳಿಂದ ಹಲ್ಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ.

Home11 months ago

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ದಿನಾಂಕ ನಿಗದಿಯಾಗಿದೆ. 2026 ರ ಫೆಬ್ರವರಿ 24 ರಿಂದ 28 ರವರೆಗೆ ಜಾತ್ರೆ ನಡೆಯಲಿದ್ದು, ಈ ಸಂಬಂಧ ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ. ಇಲ್ಲಿವರೆಗೂ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...