ಸ್ಥಳೀಯ ಸಮಾಚಾರ36- Page

448Articles

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಆಗಸ್ಟ್ 03 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರತಿಭಾ

ಹುಲಿಗಳು ಸೃಷ್ಟಿಯ ಅದ್ಭುತ ಚಮತ್ಕಾರ. ಹುಲಿಗಳ ಸಂಚಾರವಿರುವ ಅಭಯಾರಣ್ಯಕ್ಕೆ ಇರುವ ಗತ್ತು, ಗಾಂಭೀರ್ಯ ಹುಲಿಗಳಿಲ್ಲದ ಅರಣ್ಯಕ್ಕಿರುವುದಿಲ್ಲ. ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಆಕರ್ಷಣೀಯವಾದ ವನ್ಯಜೀವಿ ಪಟ್ಟಿಯಲ್ಲಿ ವ್ಯಾಘ್ರರಾಜನಿಗೆ ಮೊದಲ ಸ್ಥಾನ. ರಾಷ್ಟ್ರೀಯ ಹುಲಿ ಸಂರಕ್ಷಣಾ ಯೋಜನೆ 1973 ರಲ್ಲಿ ಆರಂಭವಾಯಿತು. ಹುಲಿ

ರಾಜ್ಯ1 year ago

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ “ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ/ಶಿಕ್ಷಕ” ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ನಿಗಧಿತ ದಿನಾಂಕದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ

ಶಿವಮೊಗ್ಗ : ಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ದಾಖಲೆಗಳನ್ನು ವಜಾಗೊಳಿಸುವುದಾಗಿ ಉಪವಿಭಾಗಾಧಿಕಾರಿಗಳು ನೊಟೀಸ್ ನೀಡಿ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ

Home1 year ago

ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್‌.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ

Home1 year ago

ಶಿವಮೊಗ್ಗ : ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಅಂಡ್ ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.27ರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯರೆಗೆ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Home1 year ago

ಶಿವಮೊಗ್ಗ : ನಗರದ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಇರುವುದರಿಂದ ಜು.26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ ⇒ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ

ಶಿವಮೊಗ್ಗ : ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು (ಜುಲೈ 26) ರ ಶನಿವಾರದಂದು ರಜೆ

ಶಿವಮೊಗ್ಗ : ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಚರ್ಚಿಸಿದರು. ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...