ಸ್ಥಳೀಯ ಸಮಾಚಾರ37- Page

499Articles

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವ ಅಭೂತ ಪೂರ್ವ ಯಶಸ್ಸು ಕಂಡಿದೆ. ಜನರ ನಿರೀಕ್ಷೆ ನಿಜವಾಗಿದೆ. ಅದರಲ್ಲೂ ಶಿವಮೊಗ್ಗ ನಗರದ ಶಾಂತಿ, ಸೌಹಾರ್ದಕ್ಕೆ ಸದಾ ಶ್ರಮಿಸುವ ಮನಸ್ಸುಗಳಿಗೆ ಇದು

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ಧ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವದ ಮೆರವಣಿಗೆಯು ನಗರದಲ್ಲಿ ವೈಭವದಿಂದ ಆರಂಭಗೊಂಡಿದೆ. ಅಪಾರ ಜನಸಂಖ್ಯೆಯ ಸಮೂಹ ಇದಕ್ಕೆ ಸಾಕ್ಷಿಯಾಗಿದೆ. ನಗರದಕೋಟೆ ಭೀಮೇಶ್ವರ ದೇವಸ್ಥಾನದ ಮುಂಭಾಗದಿಂದ ಹಿಂದೂ ಮಹಾ ಸಭಾ

Home1 year ago

ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ನಾಳೆ (ಸೆ.06) ರಂದು ಶಿವಮೊಗ್ಗ ನಗರದ ಅಂಗನವಾಡಿ, ಶಾಲೆಗಳಿಗೆ ರಜೆ  ಘೋಷಿಸಲಾಗಿದೆ. ಇದನ್ನೂ ಓದಿ » ಹಿಂದೂ ಮಹಾಸಭಾ ಗಣಪತಿ: ರಾಜ ಬೀದಿ ಉತ್ಸವಕ್ಕೆ ಭರ್ಜರಿ ಸಿದ್ಧತೆ, ಕೇಸರಿಮಯವಾಗಿದೆ ನಗರ ಹಿಂದೂ

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ನಗರ ಈಗ ಕೇಸರಿಮಯವಾಗಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಮೆರವಣಿಗೆಯ ಯಶಸ್ಸಿಗೆ ಬಿಗಿಭದ್ರತಾ ಕ್ರಮ ಕೈಗೊಂಡಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನೊಂದೆಡೆ ಜಿಲ್ಲಾಡಳಿತವೂ ಕೂಡ

ಶಿವಮೊಗ್ಗ : ನಾಳೆ (ಸೆ.06) ರಂದು ನಡೆಯಲಿರುವ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಜಿಲ್ಲಾಧಿಕಾರಿ

ಶಿವಮೊಗ್ಗ : ಇಂದು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಳೆಬೈಲು ದುರ್ಗಮ್ಮ ದೇವಸ್ಥಾನ ಶ್ರೀ ಮಾರುತಿ ಮಲ್ಲೇಶ್ವರ ಗಣಪತಿ ಮಂಡಳಿಯಿಂದ ಹಮ್ಮಿಕೊಂಡಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮದ ವೇಳೆ ಸ್ಥಳೀಯ ಮುಸ್ಲಿಂ ಮುಖಂಡರು ಕುಡಿಯುವ ನೀರು ಹಾಗೂ ತಂಪು ಪಾನೀಯ

ರಾಜ್ಯ1 year ago

ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ

ರಾಜ್ಯ1 year ago

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು, ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್

ರಾಜ್ಯ1 year ago

ಶಿವಮೊಗ್ಗ : ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಆ ವೀಡಿಯೋದಲ್ಲಿರುವ ಧ್ವನಿಯನ್ನು ಕೃತಕ ಬುದ್ಧಿಮತ್ತೆಯಿಂದ ತಿರುಚಲಾಗಿದೆ. ಕೂಡಲೇ ಈ ಆಡಿಯೋವನ್ನು ಎಫ್ ಎಸ್ ಎಲ್ ತನಿಖೆಗೆ ಒಳಪಡಿಸಬೇಕು ಎಂದು ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.

ಹೊಳೆಹೊನ್ನೂರು : ಗಣಪತಿ ವಿಸರ್ಜನೆ ಮಾಡುವ ವೇಳೆ ನೀರಿನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೆ.1 ರ ಸೋಮವಾರ ನಡೆದಿದೆ. ಇದನ್ನೂ ಓದಿ » ಶಿವಪ್ಪನಾಯಕ ವೃತ್ತದ ಅಂಡರ್‌ ಪಾಸ್ ಸ್ಥಿತಿ ಶೋಚನೀಯ, ಸ್ಥಳಕ್ಕೆ ಶಾಸಕ ಚೆನ್ನಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...