ಸ್ಥಳೀಯ ಸಮಾಚಾರ42- Page

443Articles

ಶಿವಮೊಗ್ಗ : ಅಚ್ಚೆದಿನ್ ಆಯೇ ಗಾ ಎಂದು ಹೇಳಿಕೊಂಡೇ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದ್ದು, ಇದೀಗ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಎಲ್ಲಾ ರಸಗೊಬ್ಬರಗಳ

ಶಿವಮೊಗ್ಗ : ಕರುನಾಡ ಕನ್ನಡ ಕಲಾ ಸಿರಿ ಬಳಗ ಮತ್ತು ಎಜಿಎಸ್ ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಸಾಧನೆ ಮಾಡಿದ ಭೋಧಕರಿಗೆ ಕೊಡುವ ಅತ್ಯುತ್ತಮ ಪ್ರಶಸ್ತಿಯಾದ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಯು ಈ ಬಾರಿ ಪೂಜಾ.ಡಿ.ಜಿ ಲಭಿಸಿದೆ. ಇವರು ಅತ್ಯಂತ ಪವಿತ್ರವಾದ

ಶಿವಮೊಗ್ಗ : ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಕೆಳಕಂಡ

ಶಿವಮೊಗ್ಗ : ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಗರ್ಭಿಣಿಯರ ವಾರ್ಡಿನಲ್ಲಿ ವಿವಿಧ ರೀತಿಯ ಹಣ್ಣುಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು. ರಾಹುಲ್ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ

Home1 year ago

ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಸೂಡ ಸದಸ್ಯರಾದ ಎಂ.ಪ್ರವೀಣ್ ಕುಮಾರ್, ರಾಜ್ಯ

ಶಿವಮೊಗ್ಗ : ಭಾರತೀಯ ಅಂಚೆ ಇಲಾಖೆ ಆದೇಶದಂತೆ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ.ಜಿ ಅವರು ಪ್ರಕಟಣೆಯಲ್ಲಿ

ಶಿವಮೊಗ್ಗ : ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತ್ಯಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶನಗಳಿಗೆ ಜೂ.20 ರಂದು ಬೆಳ್ಳಗ್ಗೆ 9.30 ರಿಂದ ಸಂಜೆ 05.00

ಶಿವಮೊಗ್ಗ : ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.18 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೈರೋ ಕ್ಯಾಸ್ಟ್ ಸಭಾಂಗಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು. ಚಂದ್ರು ಎಂಟರ್ಪ್ರೈಸಸ್ ಕಾಶಿಪುರ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ -2ರ ಮಂಡ್ಲಿ ವಿ.ವಿ. ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 17 ಮತ್ತು 18 ರಂದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...