ಸ್ಥಳೀಯ ಸಮಾಚಾರ5- Page

318Articles

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1 ಘಟಕ-1ರ ವ್ಯಾಪ್ತಿಯಲ್ಲಿ ಏ. 08 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವದರಿಂದ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕಬ್ಲ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ

ಶಿವಮೊಗ್ಗ : ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ

ಶಿವಮೊಗ್ಗ : ನೈಋತ್ಯ ರೈಲ್ವೆಯು ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಹಳೆಯ ಮಾದರಿಯ ಐಸಿಎಫ್ ಬೋಗಿಗಳನ್ನು ತೆಗೆದು ಹಾಕಿ, ಅವುಗಳ ಬದಲಿಗೆ ಅತ್ಯಾಧುನಿಕ ಲಿಂಕ್ ಹಾಫ್ಮನ್ ಬುಶ್ (LHB) ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ ಎಂದು ರೈಲ್ವೆ

ಶಿವಮೊಗ್ಗ : ಹೊಸನಗರಕ್ಕೆ ಸ್ವತಂತ್ರ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಇದರ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ ಐತಿಹಾಸಿಕ ಪಾದಯಾತ್ರೆಗೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ “ನಗರ ಹೋಬಳಿ” ಸಾಕ್ಷಿಯಾಯಿತು. ಹೊಸನಗರ ವಿಧಾನಸಭಾ ಕ್ಷೇತ್ರದ ಮರು

ಶಿವಮೊಗ್ಗ : ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ ಬೆಳವಣಿಗೆಗಾಗಿ ಶ್ರಮಿಸಿದ ಶ್ರೇಷ್ಠವ್ಯಕ್ತಿ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಶಿವಮೊಗ್ಗ : ನಗರದ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್‌ ಹಾಗೂ ಎಸ್‌ಬಿಐ ಫೌಂಡೇಷನ್‌ ಸಂಯುಕ್ತಾಶ್ರಯದಲ್ಲಿ ಏ.06 ರಿಂದ 10 ರವರೆಗೆ ಐದು ದಿನಗಳ ಕಾಲ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್‌ ಕ್ಯಾಂಪ್‌ ಕಾರ್ಯಕ್ರಮ

ಶಿವಮೊಗ್ಗ : ಇಂದು ಬೆಳಗ್ಗೆ ಕುಡಿಯುವ ನೀರಿನ ಪಂಪ್ ಹೌಸ್ ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಭೇಟಿ ನೀಡಿ, ಪರಿಶೀಲಿಸಿ ನೀರಿನ ವ್ಯತ್ಯಯ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ » ಏ.04, 05: ನಗರದ ಹಲವೆಡೆ ನೀರು

ಶಿವಮೊಗ್ಗ : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 04 ಮತ್ತು 05 ರಂದು ನಗರದ ದೈನಂದಿನ ನೀರು

ಶಿವಮೊಗ್ಗ : ಶಿವಮೊಗ್ಗ ಮಂಡ್ಲಿ 110\11 ಕೆವಿ ವಿದ್ಯುತ್ ಉಪಕೇಂದ್ರದಿಂದ ಎಂ.ಆರ್.ಎಸ್ 220\11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಎಸ್.ಎಸ್-1 ಮಾರ್ಗದಲ್ಲಿ ಏ.04 ರಂದು ಬೆಳಿಗ್ಗೆ 9.00 ಗಂಟೆಯಿಂದ  ಮಧ್ಯಾಹ್ನ 3.00 ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವದರಿಂದ

ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆರ್ಯವೈಶ್ಯ ಸ್ನೇಹಿತರ ಬಳಗದ ವತಿಯಿಂದ ನಾಲ್ಕು ದಿನಗಳವರೆಗೆ ಆಯೋಜಿಸಲಾದ ‘ಶೆಟ್ಟರ ಸಂತೆ’ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಟ್ಟಾಭಿರಾಂ ಅವರು ನೆರವೇರಿಸಿದರು. ನಂತರ ನಡೆದ ವೇದಿಕೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...