ನಮ್ಮ ಶಿವಮೊಗ್ಗ

214Articles

ಶಿವಮೊಗ್ಗ : ನಗರದ ಶಾಂತಿನಗರ (ರಾಗಿಗುಡ್ಡ)ದ ಬಂಗಾರಪ್ಪ ಬಡಾವಣೆಯಲ್ಲಿ ನೂತನವಾಗಿ ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾಪಿಸಿದ ವಿಜಯ ಗಣಪತಿ ಮತ್ತು ಶ್ರೀ ವಾಸುಕಿ ನಾಗರ ದೇವರ ದೇವಾಲಯ ನ.02 ಮತ್ತು 03 ರಂದು ಅನೇಕ ಧಾರ್ಮಿಕ ಕಾರ್ಯಕ್ರಮಗಳಿಂದ ಉದ್ಘಾಟನೆಗೊಳ್ಳಲಿದೆ.

ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್‌ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ

ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ ಎಸ್ ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಸಗೊಬ್ಬರ

Home2 days ago

ಶಿಕಾರಿಪುರ : ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾ ಲಯ, ಇರುವಕ್ಕಿ, ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್‌) ಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಹಿತ್ತಲ ಗ್ರಾಮದ ರೈತರಿಗೆ ಮಣ್ಣು ಮಾದರಿ ತೆಗೆಯುವ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ

ಶಿಕಾರಿಪುರ : ಶಿಕಾರಿಪುರ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿನ ಹಳೆಯ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಿ ಹೊಸ ಸ್ಟನ್‌ಲೈನ್ ಪೋಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಅ.26 ರಂದು) ಭಾನುವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ

ರಾಜ್ಯ5 days ago

ಶಿವಮೊಗ್ಗ : ಸೊರಬದ ಬಂಗಾರಧಾಮದಲ್ಲಿ ಇಂದು (ಅ.26 ರಂದು) ಎಸ್‌.ಬಂಗಾರಪ್ಪ ಫೌಂಡೇಷನ್‌, ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಂಗಾರಪ್ಪನವರು ಸಮಾಜವಾದಿ ಚಿಂತಕರಾಗಿದ್ದರು. ಅಭಿವೃದ್ಧಿಯ ಹರಿಕಾರರಾಗಿದ್ದರು. ಬಂಧುವಾಗಿ ಹಲವಾರು

ಶಿವಮೊಗ್ಗ : ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಟ್ರೋಫಿ ಪಂದ್ಯಾ ವಳಿಯ ಮೊದಲ ದಿನ ಆಟ ಕ್ರೀಡಾ ಪ್ರೇಮಿ ಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ದಿನದ ಆಟ ಮುಗಿಯುವ

ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ “ಶ್ರೀ ರಾಘವೇಂದ್ರ ಚಿತ್ರವಾಣಿ” ಸಂಸ್ಥೆ ಹಲವು ಚಿತ್ರಗಳ ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ಮತ್ತು ಸೇವೆ

Home1 week ago

ಶಿವಮೊಗ್ಗ : ಶಿವಮೊಗ್ಗ ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...