ನಮ್ಮ ಶಿವಮೊಗ್ಗ11- Page

214Articles

Home3 months ago

ಶಿವಮೊಗ್ಗ : ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ

Home3 months ago

ಶಿವಮೊಗ್ಗ : ಶಿವಮೊಗ್ಗ ಮಲ್ನಾಡ್ ಎಜುಕೇಷನಲ್ ಅಂಡ್ ಚ್ಯಾರಿಟೆಬಲ್ ಟ್ರಸ್ಟ್ ವತಿಯಿಂದ ಶೈಕ್ಷಣಿಕ ವರ್ಷ 2024-25 ರಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜವಾಹರಲಾಲ್ ನೆಹರು ಇಂಜಿನಿಯರಿಂಗ್

ಶಿವಮೊಗ್ಗ : ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ ಭವಿಷ್ಯವಾಗಿದೆ. ಪ್ರತಿ ನಾಗರ ಪಂಚಮಿಯಂದು ಇಲ್ಲಿ ಕಾರ್ಣಿಕ ನಡೆಯಲಿದೆ. ವ್ಯಕ್ತಿಯೊಬ್ಬರ ಮೈಮೇಲೆ ಹನುಮಂತ ದೇವರು ಆಹಾವನೆಯಾಗಿ ಪಿಳ್ಳೆಮಟ್ಟಿ ಗುಡ್ಡದಲ್ಲಿ ಕಾರ್ಣಿಕ ನುಡಿಯಲಿದೆ. ಕಂಬವೇರಿ

Home3 months ago

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಆಗಸ್ಟ್ 03 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರತಿಭಾ

ರಾಜ್ಯ3 months ago

ಹುಲಿಗಳು ಸೃಷ್ಟಿಯ ಅದ್ಭುತ ಚಮತ್ಕಾರ. ಹುಲಿಗಳ ಸಂಚಾರವಿರುವ ಅಭಯಾರಣ್ಯಕ್ಕೆ ಇರುವ ಗತ್ತು, ಗಾಂಭೀರ್ಯ ಹುಲಿಗಳಿಲ್ಲದ ಅರಣ್ಯಕ್ಕಿರುವುದಿಲ್ಲ. ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಆಕರ್ಷಣೀಯವಾದ ವನ್ಯಜೀವಿ ಪಟ್ಟಿಯಲ್ಲಿ ವ್ಯಾಘ್ರರಾಜನಿಗೆ ಮೊದಲ ಸ್ಥಾನ. ರಾಷ್ಟ್ರೀಯ ಹುಲಿ ಸಂರಕ್ಷಣಾ ಯೋಜನೆ 1973 ರಲ್ಲಿ ಆರಂಭವಾಯಿತು. ಹುಲಿ

ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ “ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ/ಶಿಕ್ಷಕ” ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ನಿಗಧಿತ ದಿನಾಂಕದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ

Home3 months ago

ಶಿವಮೊಗ್ಗ : ಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ರೈತರ ದಾಖಲೆಗಳನ್ನು ವಜಾಗೊಳಿಸುವುದಾಗಿ ಉಪವಿಭಾಗಾಧಿಕಾರಿಗಳು ನೊಟೀಸ್ ನೀಡಿ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ

ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್‌.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ

ಶಿವಮೊಗ್ಗ : ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಅಂಡ್ ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.27ರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯರೆಗೆ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...