ನಮ್ಮ ಶಿವಮೊಗ್ಗ11- Page

509Articles

ಶಿವಮೊಗ್ಗ : ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಇದನ್ನೂ ಓದಿ » ನಂಬರ್ ಪ್ಲೇಟ್ ಇಲ್ಲದ, ಡಿಫೆಕ್ಟಿವ್ ವಾಹನಗಳಿಗೆ ದಂಡ, ಇನ್ಮುಂದೆ ನೋ

ಶಿವಮೊಗ್ಗ : ಜಿಲ್ಲಾ ಪೊಲೀಸ್ ಮತ್ತು ಶಿವಮೊಗ್ಗ ಸಂಚಾರಿ ವೃತ್ತ ಪೊಲೀಸರು ಸಿಪಿಐ ದೇವರಾಜ್ ನೇತೃತ್ವದಲ್ಲಿ ಇಂದು ನಗರದಲ್ಲಿ ಕೇವಲ ಎಂಟು ಗಂಟೆಗಳಲ್ಲಿ ಡಿಫೆಕ್ಟಿವ್ ಮತ್ತು ನಂಬರ್ ಪ್ಲೇಟ್ ಇಲ್ಲದ 74 ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದ್ದಾರೆ.

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಕುಂಸಿ, ಯಡೇಹಳ್ಳಿ ಸಮೀಪದಲ್ಲಿ ತಲಾ 60 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ, ಹೊಸೂರು, ತಾಳಗುಪ್ಪ ಮತ್ತು ನಗರದ ಬೊಮ್ಮನಕಟ್ಟೆ ಪ್ರದೇಶಗಳಲ್ಲಿ ತಲಾ 70 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಹಾಗೂ ಗುಂಡಪ್ಪಶೆಡ್‌ನಲ್ಲಿ ರೈಲ್ವೇ

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಜಿಲ್ಲೆಯಲ್ಲಿ ಬೆಳೆ ವಿಮಾ ಪರಿಹಾರದ ವೈಪರೀತ್ಯಗಳನ್ನು ಸರಿಪಡಿಸಿ ಸಂತ್ರಸ್ತ ರೈತರಿಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಜನಪ್ರತಿನಿಧಿಗಳು ಹಾಗೂ

ರಾಜ್ಯ2 months ago

ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5,000/-ಗಳ ಆರ್ಥಿಕ ನೆರವು ನೀಡುವ “ನೇಕಾರರ ಸಮ್ಮಾನ್ ಯೋಜನೆ” ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ

ರಾಜ್ಯ2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 258 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ತಲಾ ಒಂದರಂತೆ ಒಟ್ಟು 14 ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.20 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ

ಶಿವಮೊಗ್ಗ : ಬೆಂಗಳೂರು ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ಸಿಟಿ ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಹಾಗೂ ಪ್ರಮುಖ ಸುರಕ್ಷತಾ ಮೇಲ್ದರ್ಜೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ನೈರುತ್ಯ ರೈಲ್ವೆಯು ಈ ಮಾರ್ಗವಾಗಿ ಸಂಚರಿಸುವ ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಾಣೆ

ಶಿವಮೊಗ್ಗ : ಸರ್ಕಾರ ನಿಗಧಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸ್ವಾಮಿ ಅವರು ಹೇಳಿದರು. ಇದನ್ನೂ ಓದಿ » ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ

ರಾಜ್ಯ3 months ago

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಯಿಂದ ಅರ್ಹರನ್ನು ಕೈಬಿಡುವುದಿಲ್ಲ, ಜನತೆಗೆ ಸಿ.ಎಸ್.ಚಂದ್ರಭೂಪಾಲ್ ಸ್ಪಷ್ಟನೆ ಈ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...