ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಉನ್ನತೀಕರಣ ಮತ್ತು ಪ್ರಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ.27 ರ ವಿಶ್ವ ಪ್ರವಾಸೋದ್ಯಮ ದಿನಾಚರಣೆ – 2025 ಕಾರ್ಯಕ್ರಮದ ಅಂಗವಾಗಿ ಹಲವು
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಉನ್ನತೀಕರಣ ಮತ್ತು ಪ್ರಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ.27 ರ ವಿಶ್ವ ಪ್ರವಾಸೋದ್ಯಮ ದಿನಾಚರಣೆ – 2025 ಕಾರ್ಯಕ್ರಮದ ಅಂಗವಾಗಿ ಹಲವು
ಭಾರತದಲ್ಲಿನ ನೇಕಾರ ಸಮುದಾಯವನ್ನು ಗುರುತಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೇಕಾರರ ಅಮೂಲ್ಯ ಕೊಡುಗೆಯನ್ನು ಗೌರವಿಸಲು ಪ್ರತಿ ವರ್ಷ ಆಗಸ್ಟ್ 07 ರಂದು ದೇಶದಾದ್ಯಂತ ರಾಷ್ಟ್ರೀಯ ಕೈಮಗ್ಗ ದಿನವನ್ನು (National Handloom Day) ಆಚರಿಸಲಾಗುತ್ತದೆ. ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಸ್ಕೃತಿಕ
ಶಿವಮೊಗ್ಗ : ತಾಳಗುಪ್ಪ – ಮೈಸೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ತುಂಗಾ ನದಿ ಸೇತುವೆ ಮೇಲೆ ಬರುತ್ತಿದ್ದಂತೆ ಬೋಗಿಗಳ ನಡುವೆ ಲಿಂಕ್ ಕಟ್ ಆಗಿ, ಎರಡು ಬೋಗಿಗಳ ಮಧ್ಯೆ ಇದ್ದ ಕಪ್ಲಿಂಗ್ ಲಾಕ್ ತುಂಡಾಗಿ, ಎಂಜಿನ್ ಹಾಗೂ ಬೋಗಿಗಳು ಬೇರ್ಪಟ್ಟ
ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ಇಂದು ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ
ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರು ಆ.04 ರಂದು ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ. ಆ.04 ರಂದು ಬೆ.9.00ಕ್ಕೆ ಸರ್ಕೂಟ್ ಹೌಸ್ನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆ.9.30ಕ್ಕೆ
ಶಿವಮೊಗ್ಗ : ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ. ಎಷ್ಟೇ ಏರಿಳಿತ ಆದರೂ ಸಹ ಜನರ ಚಿನ್ನದ ಮೇಲೆ ಪ್ರೀತಿ ಕಡಿಮೆ ಆಗುವುದಿಲ್ಲ. ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ
ಶಿವಮೊಗ್ಗ : ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ
ಶಿವಮೊಗ್ಗ : ಶಿವಮೊಗ್ಗ ಮಲ್ನಾಡ್ ಎಜುಕೇಷನಲ್ ಅಂಡ್ ಚ್ಯಾರಿಟೆಬಲ್ ಟ್ರಸ್ಟ್ ವತಿಯಿಂದ ಶೈಕ್ಷಣಿಕ ವರ್ಷ 2024-25 ರಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜವಾಹರಲಾಲ್ ನೆಹರು ಇಂಜಿನಿಯರಿಂಗ್
ಶಿವಮೊಗ್ಗ : ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ ಭವಿಷ್ಯವಾಗಿದೆ. ಪ್ರತಿ ನಾಗರ ಪಂಚಮಿಯಂದು ಇಲ್ಲಿ ಕಾರ್ಣಿಕ ನಡೆಯಲಿದೆ. ವ್ಯಕ್ತಿಯೊಬ್ಬರ ಮೈಮೇಲೆ ಹನುಮಂತ ದೇವರು ಆಹಾವನೆಯಾಗಿ ಪಿಳ್ಳೆಮಟ್ಟಿ ಗುಡ್ಡದಲ್ಲಿ ಕಾರ್ಣಿಕ ನುಡಿಯಲಿದೆ. ಕಂಬವೇರಿ
ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಆಗಸ್ಟ್ 03 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರತಿಭಾ