ಶಿವಮೊಗ್ಗ : ಕರುನಾಡ ಕನ್ನಡ ಕಲಾ ಸಿರಿ ಬಳಗ ಮತ್ತು ಎಜಿಎಸ್ ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಸಾಧನೆ ಮಾಡಿದ ಭೋಧಕರಿಗೆ ಕೊಡುವ ಅತ್ಯುತ್ತಮ ಪ್ರಶಸ್ತಿಯಾದ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಯು ಈ ಬಾರಿ ಪೂಜಾ.ಡಿ.ಜಿ ಲಭಿಸಿದೆ. ಇವರು ಅತ್ಯಂತ ಪವಿತ್ರವಾದ
ಶಿವಮೊಗ್ಗ : ಕರುನಾಡ ಕನ್ನಡ ಕಲಾ ಸಿರಿ ಬಳಗ ಮತ್ತು ಎಜಿಎಸ್ ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಸಾಧನೆ ಮಾಡಿದ ಭೋಧಕರಿಗೆ ಕೊಡುವ ಅತ್ಯುತ್ತಮ ಪ್ರಶಸ್ತಿಯಾದ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಯು ಈ ಬಾರಿ ಪೂಜಾ.ಡಿ.ಜಿ ಲಭಿಸಿದೆ. ಇವರು ಅತ್ಯಂತ ಪವಿತ್ರವಾದ
ಯೋಗ ವಿದ್ಯೆ ಎಂಬುದೊಂದು ಮಹಾಸಾಗರವಿದ್ದಂತೆ, ಸಾಗರದ ಮೇಲೆ ಅದರ ಸೌಂದರ್ಯವನ್ನು ಅರಿಯಬಹುದಾದರೂ ಅದರ ಸಮೃದ್ಧತೆ, ಸಂಪತ್ತು ಇರುವುದು ಅದರ ತಳಪಾಯದಲ್ಲಿ, ಅದೇ ರೀತಿ ಯೋಗದ ಮಹತ್ವವನ್ನರಿಯಲು ಆಳವಾಗಿ ಇಳಿದು ಅಧ್ಯಯನ ಮಾಡಬೇಕು. ಆಗ ಮಾತ್ರ ಯೋಗ ವಿದ್ಯೆಯ ಒಂದೊಂದು ದಿವ್ಯ ರತ್ನಗಳನ್ನು
ಶಿವಮೊಗ್ಗ : ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಕೆಳಕಂಡ
ಶಿವಮೊಗ್ಗ : ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಗರ್ಭಿಣಿಯರ ವಾರ್ಡಿನಲ್ಲಿ ವಿವಿಧ ರೀತಿಯ ಹಣ್ಣುಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು. ರಾಹುಲ್ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ
ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಸೂಡ ಸದಸ್ಯರಾದ ಎಂ.ಪ್ರವೀಣ್ ಕುಮಾರ್, ರಾಜ್ಯ
ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು
ಶಿವಮೊಗ್ಗ : ಭಾರತೀಯ ಅಂಚೆ ಇಲಾಖೆ ಆದೇಶದಂತೆ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ.ಜಿ ಅವರು ಪ್ರಕಟಣೆಯಲ್ಲಿ
ಶಿವಮೊಗ್ಗ : ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತ್ಯಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶನಗಳಿಗೆ ಜೂ.20 ರಂದು ಬೆಳ್ಳಗ್ಗೆ 9.30 ರಿಂದ ಸಂಜೆ 05.00
ಶಿವಮೊಗ್ಗ : ರಾಷ್ಟ್ರ ಭಕ್ತರ ಬಳಗಕ್ಕೆ ಇವತ್ತು ಕಾಂಗ್ರೆಸ್ ಜೆಡಿಸ್, ಬಿಜೆಪಿ ನಾಯಕರಲ್ಲದೆ ವಿವಿಧ ಸಂಸ್ಥೆಯಲ್ಲಿರುವ ಸಮಾಜ ಸೇವಕರು ಸೇರ್ಪಡೆಯಾಗಿರುವುದು ಬಹಳ ಸಂತೋಷ ತಂದಿದೆ. ‘ಇದು ಟ್ರೇಲರ್ ಅಷ್ಟೇ ಪಿಚ್ಚರ್ ಅಭಿ ಭಾಕಿ ಹೈ,’ ಮುಂದಿನ ದಿನಗಳಲ್ಲಿ ಇನ್ನೂ ಸೇರ್ಪಡೆಗೊಳ್ಳುವವರಿದ್ದಾರೆ ಎಂದು
ಶಿವಮೊಗ್ಗ : ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸಬೇಕಾಗಿದ್ದು, ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕಾಗಿದ್ದು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ