ಶಿವಮೊಗ್ಗ : ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ, ಗಾಳಿ ಇರುವುದರಿಂದ ಬೃಹತ್ ಮರಗಳು ಗಾಳಿ ರಭಸಕ್ಕೆ ಧರೆಗುರುಳುತ್ತಿವೆ. ಅಂತೆಯೇ ಇಂದು ಸಂಜೆ ಸುಮಾರಿಗೆ ಆಗುಂಬೆ ಘಾಟಿ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ
ಶಿವಮೊಗ್ಗ : ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ, ಗಾಳಿ ಇರುವುದರಿಂದ ಬೃಹತ್ ಮರಗಳು ಗಾಳಿ ರಭಸಕ್ಕೆ ಧರೆಗುರುಳುತ್ತಿವೆ. ಅಂತೆಯೇ ಇಂದು ಸಂಜೆ ಸುಮಾರಿಗೆ ಆಗುಂಬೆ ಘಾಟಿ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ
ಶಿವಮೊಗ್ಗ : ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಶಿವಮೊಗ್ಗದ ದೇಶ್ ನೀಟ್ ಆಕಾಡೆಮಿ ವತಿಯಿಂದ ಪರೀಕ್ಷೆಗೆ ಹಾಜರಾಗಿದ್ದ 150 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದೇಶ್ ನೀಟ್ ಆಕಾಡೆಮಿ ಪ್ರಥಮ ಹಂತದಲ್ಲೇ ಉತ್ತಮ ಫಲಿತಾಂಶ ಕಂಡಿದೆ ಎಂದು ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕ
ಶಿವಮೊಗ್ಗ : ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.18 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ
ಶಿವಮೊಗ್ಗ : ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾವು ಡಾರ್ಕ್ ಹ್ಯೂಮರ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಆಗಿದೆ. ಇದು ಎಡಗೈ ಬಳಸುವವರ ತೊಂದರೆ, ಸಂಕಷ್ಟಗಳ ಸುತ್ತ ಹೆಣೆದುಕೊಂಡಿದ್ದು, ರಾಜ್ಯಾದ್ಯಂತ ಅತ್ಯಂತ ಯಶಸ್ವಿ ಪ್ರದರ್ಶನ ಕಂಡಿದೆ ಎಂದು ಸಹ ನಿರ್ಮಾಪಕ ರಾಜೇಶ್ ಕೀಳಂಬಿ ತಿಳಿಸಿದರು.
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೈರೋ ಕ್ಯಾಸ್ಟ್ ಸಭಾಂಗಣದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು. ಚಂದ್ರು ಎಂಟರ್ಪ್ರೈಸಸ್ ಕಾಶಿಪುರ
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ -2ರ ಮಂಡ್ಲಿ ವಿ.ವಿ. ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 17 ಮತ್ತು 18 ರಂದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ : ಜಾಗತಿಕ ಮಟ್ಟದಲ್ಲಿ ಶ್ರೇಷ್ಠ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃಧ್ಧಿ ಪರ್ವದತ್ತ ದಾಪುಗಾಲು ಇಡುತ್ತಿದ್ದೇವೆ. ಇಡೀ ಜಗತ್ತು ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು. ಶನಿವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ
ಶಿವಮೊಗ್ಗ : ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ ಅಥವಾ ಮಾರಾಟ ಮಾಡುವಾಗ ಚಿನ್ನದ ಬೆಲೆಗಳ ಪ್ರಸ್ತುತ ಪ್ರವೃತ್ತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಶಿವಮೊಗ್ಗದಲ್ಲಿ 22 ಕ್ಯಾರೆಟ್ ಚಿನ್ನದ ಮೌಲ್ಯ : ಇಂದಿನ
ಶಿವಮೊಗ್ಗ : ನಾವು ಗಳಿಸಿದ, ಗುರುತಿಸಿದ ಸದ್ಗುಣಗಳನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂಕಲ್ಪ ಮಾಡಬೇಕು. ಸಂಕಲ್ಪದ ಸಂಸ್ಕಾರದಿಂದ ಸಾರ್ಥಕ ಚೈತನ್ಯ ಬರುತ್ತದೆ. ಈ ನಿಟ್ಟಿನಲ್ಲಿ ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ
ಶಿವಮೊಗ್ಗ : ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶಿಸಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ