ನಮ್ಮ ಶಿವಮೊಗ್ಗ2- Page

270Articles

ಶಿವಮೊಗ್ಗ : ಶಿವಮೊಗ್ಗ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ಮತ್ತು ಸೂಳೆಬೈಲ್ ಬೆಟ್ಟದ ಮಲ್ಲೇಶ್ವರ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಹಬ್ಬದ ಪ್ರಯುಕ್ತ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ಹೋಗುವುದರಿಂದ ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿ ಫೆ.15 ರ ಬೆಳಗ್ಗಿನ ಜಾವ 4.00

Home2 weeks ago

ಶಿವಮೊಗ್ಗ : ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.15 ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದದ ಟ್ರೋಫೀಯನ್ನು ನಟರಾಕ್ಷಸ ಡಾಲಿ ಧನಂಜಯ್ ಅನಾವರಣಗೊಳಿಸಿದ್ದಾರೆ. ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ

Home2 weeks ago

ಶಿವಮೊಗ್ಗ : ಇತ್ತೀಚೆಗೆ ಕನ್ನಡ ಸಂಗೀತ ಲೋಕದಲ್ಲಿ ಹೊಸ ಆಲ್ಬಂ ಸಾಂಗ್‌ಗಳ ಅಲೆ ಜೋರಾಗಿದೆ. ಅದಕ್ಕೆ ಮತ್ತಷ್ಟು ಮೆರಗು ನೀಡುವಂತೆ ಎಸ್.ಆರ್.ಎನ್ ಅವರ ಮೂರನೇ ಟ್ರ್ಯಾಕ್ ‘ಯಾರ್ ನೀ’ ಎಂಬ ಮ್ಯೂಸಿಕ್ ನ ಟ್ರೀಸರ್ ಈಗಾಗಲೇ ಬಿಡುಗಡೆಯಾಗಿದ್ದು, ಫೆ.14 ರಂದು (ನಾಳೆ)

Home3 weeks ago

ಶಿವಮೊಗ್ಗ : ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿದ ಸಂಸ್ಥೆ ಎಟಿಎನ್‌ಸಿಸಿ ಎಂದು ರಾಜ್ಯ ಕಬ್ಬು ಬೆಳೆಗಾರರ ರೈತ ಸಂಘದ ಉಪಾಧ್ಯಕ್ಷ ದೇವಕುಮಾರ್ ಹೇಳಿದರು. ಇದನ್ನೂ ಓದಿ » ಇಂದಿನಿಂದ ವೈಭವದ ಸಾಗರ ಮಾರಿಕಾಂಬ ಜಾತ್ರೆ, ಯಾವ ದಿನದಂದು ಇನ್ನೆಲ್ಲಾ ಕಾರ್ಯಕ್ರಮ ನಡೆಯಲಿವೆ? ಎಟಿಎನ್‌ಸಿಸಿ

ಸಾಗರ : ಇಂದಿನಿಂದ ಫೆ.11 ರವರೆಗೆ ನಡೆಯುವ ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬೆ ಜಾತ್ರೆಗೆ ಸಕಲ ಸಿದ್ಧತೆ ನಡೆದಿದೆ. ಜಾತ್ರೆ ಹಿನ್ನೆಲೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸೋಮವಾರ ರಾತ್ರಿಯಿಂದಲೇ ತವರು ಮನೆಯಲ್ಲಿ ಅಮ್ಮನವರ ಪ್ರತಿಷ್ಟಾಪನಾ ಕಾರ್ಯ ನಡೆಯಲಿದೆ.

Home4 weeks ago

ಶಿವಮೊಗ್ಗ : ನಗರದ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವರ ರಥೋತ್ಸವವು ಇಂದು (ಭಾನುವಾರ) ಅತ್ಯಂತ ವಿಜೃಂಭಣೆಯಿಂದ ಅಪಾರ ಭಕ್ತರ ಸಮ್ಮುಖದಲ್ಲಿ ನಡೆಯಿತು. ಕೋಟೆ ಶ್ರೀ ಆಂಜನೇಯ ಸ್ವಾಮಿ ರಥವು ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್.ಪಿ.ಎಂ. ರಸ್ತೆ ಮೂಲಕ, ಗಾಂಧಿ

ಶಿವಮೊಗ್ಗ : ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್, ಶಿವಮೊಗ್ಗ ತೋಟಗಾರಿಕೆ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ರೇಷ್ಮೆ ಇಲಾಖೆ, ನೇಕಾರರ ಸೇವಾ ಕೇಂದ್ರ ಬೆಂಗಳೂರು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ “ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಮೇಳ-2026” ಮೇಳವನ್ನು

ರಾಜ್ಯ1 month ago

ಶಿವಮೊಗ್ಗ : ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್‌ ಡೇರಿ ಬಳಿ ನಡೆಯುತ್ತಿರುವ ಅಂಡರ್‌ಪಾಸ್‌ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ವಾಹನಗಳು ಮುಂದೆ ಹೋಗಲು ಆಗದೆ, ಹಿಂದೆ ಹೋಗಲು ಆಗದೆ ಒದ್ದಾಡುತ್ತಿದ್ದವು. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ.22 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಸರ್ ಎಂ.ವಿ.ರಸ್ತೆ,

ರಾಜ್ಯ1 month ago

ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ? ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...