ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯಲ್ಲಿರುವ ಪಿಳ್ಳಯ್ಯನಗಿರಿ (ಮಹೇಂದ್ರ ಗಿರಿ) ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿರುವ ಶ್ರೀಹನುಮಂತ ದೇವರ ಸನ್ನಿಧಿಯಲ್ಲಿ ಇಂದು (ಮಂಗಳವಾರ) ಅಮವಾಸ್ಯೆ ಪ್ರಯುಕ್ತ ಪವಿತ್ರ ತೀರ್ಥಸ್ನಾನ ನೆರವೇರಿತು. ಅಮವಾಸ್ಯೆ ಅಂಗವಾಗಿ ಹನುಮಂತ ದೇವರ ದರ್ಶನ ಪಡೆದ ನಂತರ ಭಕ್ತರು ಸರತಿ
ಶಿವಮೊಗ್ಗ : ಶಿವಮೊಗ್ಗದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನವು ಬಹಳ ಆಧ್ಯಾತ್ಮಿಕವಾದುದು. ಇದು ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದಾಗಿದ್ದು, ಈ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೆಂಕಟರಮಣನ ಜೊತೆಗೆ ಶ್ರೀ ಲಕ್ಷ್ಮಿ ದೇವತೆ ಮತ್ತು ಶ್ರೀ ಗಣಪತಿ, ಆಂಜನೇಯ
ಶಿವಮೊಗ್ಗ : ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಪ್ರತಿ ಶನಿವಾರವೂ ಅತ್ಯಂತ ವಿಜೃಂಭಣೆಯಿಂದ ಅಪಾರ ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನಡೆಯುತ್ತದೆ. ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಶಿವಪ್ಪ ನಾಯಕರ ಕಾಲದ ಕೋಟೆಯಾಗಿದ್ದು,