ನಮ್ಮ ಶಿವಮೊಗ್ಗ24- Page

270Articles

ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಸೂಡ ಸದಸ್ಯರಾದ ಎಂ.ಪ್ರವೀಣ್ ಕುಮಾರ್, ರಾಜ್ಯ

ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು

ಶಿವಮೊಗ್ಗ : ಭಾರತೀಯ ಅಂಚೆ ಇಲಾಖೆ ಆದೇಶದಂತೆ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ.ಜಿ ಅವರು ಪ್ರಕಟಣೆಯಲ್ಲಿ

Home8 months ago

ಶಿವಮೊಗ್ಗ : ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತ್ಯಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶನಗಳಿಗೆ ಜೂ.20 ರಂದು ಬೆಳ್ಳಗ್ಗೆ 9.30 ರಿಂದ ಸಂಜೆ 05.00

Home8 months ago

ಶಿವಮೊಗ್ಗ : ರಾಷ್ಟ್ರ ಭಕ್ತರ ಬಳಗಕ್ಕೆ ಇವತ್ತು ಕಾಂಗ್ರೆಸ್ ಜೆಡಿಸ್, ಬಿಜೆಪಿ ನಾಯಕರಲ್ಲದೆ ವಿವಿಧ ಸಂಸ್ಥೆಯಲ್ಲಿರುವ ಸಮಾಜ ಸೇವಕರು ಸೇರ್ಪಡೆಯಾಗಿರುವುದು ಬಹಳ ಸಂತೋಷ ತಂದಿದೆ. ‘ಇದು ಟ್ರೇಲರ್ ಅಷ್ಟೇ ಪಿಚ್ಚರ್ ಅಭಿ ಭಾಕಿ ಹೈ,’ ಮುಂದಿನ ದಿನಗಳಲ್ಲಿ ಇನ್ನೂ ಸೇರ್ಪಡೆಗೊಳ್ಳುವವರಿದ್ದಾರೆ ಎಂದು

ಶಿವಮೊಗ್ಗ : ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸಬೇಕಾಗಿದ್ದು, ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕಾಗಿದ್ದು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ

ಶಿವಮೊಗ್ಗ : ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ, ಗಾಳಿ ಇರುವುದರಿಂದ ಬೃಹತ್ ಮರಗಳು ಗಾಳಿ ರಭಸಕ್ಕೆ ಧರೆಗುರುಳುತ್ತಿವೆ. ಅಂತೆಯೇ ಇಂದು ಸಂಜೆ ಸುಮಾರಿಗೆ ಆಗುಂಬೆ ಘಾಟಿ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ

ಶಿವಮೊಗ್ಗ : ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಶಿವಮೊಗ್ಗದ ದೇಶ್ ನೀಟ್ ಆಕಾಡೆಮಿ ವತಿಯಿಂದ ಪರೀಕ್ಷೆಗೆ ಹಾಜರಾಗಿದ್ದ 150 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದೇಶ್ ನೀಟ್ ಆಕಾಡೆಮಿ ಪ್ರಥಮ ಹಂತದಲ್ಲೇ ಉತ್ತಮ ಫಲಿತಾಂಶ ಕಂಡಿದೆ ಎಂದು ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕ

ಶಿವಮೊಗ್ಗ : ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.18 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ

Home8 months ago

ಶಿವಮೊಗ್ಗ : ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾವು ಡಾರ್ಕ್ ಹ್ಯೂಮರ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಆಗಿದೆ. ಇದು ಎಡಗೈ ಬಳಸುವವರ ತೊಂದರೆ, ಸಂಕಷ್ಟಗಳ ಸುತ್ತ ಹೆಣೆದುಕೊಂಡಿದ್ದು, ರಾಜ್ಯಾದ್ಯಂತ ಅತ್ಯಂತ ಯಶಸ್ವಿ ಪ್ರದರ್ಶನ ಕಂಡಿದೆ ಎಂದು ಸಹ ನಿರ್ಮಾಪಕ ರಾಜೇಶ್ ಕೀಳಂಬಿ ತಿಳಿಸಿದರು.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...