ಶಿವಮೊಗ್ಗ : ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ
ಶಿವಮೊಗ್ಗ : ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ
ಶಿವಮೊಗ್ಗ : ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಕ್ವಿಂಟಾಲ್ಗೆ ರೂ.2,445 ಗಳಂತೆ ಬೆಲೆಯಲ್ಲಿ ಖರೀದಿಸುತ್ತಿದ್ದು, ರಾಜ್ಯ ಸರ್ಕಾರವು ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ
ಶಿವಮೊಗ್ಗ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲಹಾಸನ್ ಹೇಳಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕಮಲಹಾಸನ್ ಪ್ರತಿ ಕೃತಿ ದಹಿಸಿ ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್.ಹೆಚ್.ಎಸ್
ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಬಿ.ಹೆಚ್.ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಶೋಕರಸ್ತೆ,
ಶಿವಮೊಗ್ಗ : ಚಿನ್ನಕೊಳ್ಳುವವರಿಗೆ ಇದು ಗುಡ್ ನ್ಯೂಸ್. ಭಾರಿ ಏರಿಕೆಯಾಗಿದ್ದಂತಹ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಇಂದಿನ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ ಸುಮಾರು ರೂ.600 ರಷ್ಟು ಇಳಿಕೆಯಾಗಿದೆ. 22 ಕ್ಯಾರೆಟ್
ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-09ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 10.00 ರಿಂದ 06.00 ಗಂತೆಯವರೆಗೆ ಈ ವ್ಯಾಪ್ತಿಯ ವಿನೋಬನಗರ 60 ಅಡಿ ರಸ್ತೆ, ಶುಭಮಂಗಳ, ಶಿವಾಲಯ
ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯಲ್ಲಿರುವ ಪಿಳ್ಳಯ್ಯನಗಿರಿ (ಮಹೇಂದ್ರ ಗಿರಿ) ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿರುವ ಶ್ರೀಹನುಮಂತ ದೇವರ ಸನ್ನಿಧಿಯಲ್ಲಿ ಇಂದು (ಮಂಗಳವಾರ) ಅಮವಾಸ್ಯೆ ಪ್ರಯುಕ್ತ ಪವಿತ್ರ ತೀರ್ಥಸ್ನಾನ ನೆರವೇರಿತು. ಅಮವಾಸ್ಯೆ ಅಂಗವಾಗಿ ಹನುಮಂತ ದೇವರ ದರ್ಶನ ಪಡೆದ ನಂತರ ಭಕ್ತರು ಸರತಿ
ಶಿವಮೊಗ್ಗ : ಶಿವಮೊಗ್ಗದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನವು ಬಹಳ ಆಧ್ಯಾತ್ಮಿಕವಾದುದು. ಇದು ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದಾಗಿದ್ದು, ಈ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೆಂಕಟರಮಣನ ಜೊತೆಗೆ ಶ್ರೀ ಲಕ್ಷ್ಮಿ ದೇವತೆ ಮತ್ತು ಶ್ರೀ ಗಣಪತಿ, ಆಂಜನೇಯ
ಶಿವಮೊಗ್ಗ : ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಪ್ರತಿ ಶನಿವಾರವೂ ಅತ್ಯಂತ ವಿಜೃಂಭಣೆಯಿಂದ ಅಪಾರ ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆಗಳು ನಡೆಯುತ್ತದೆ. ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಶಿವಪ್ಪ ನಾಯಕರ ಕಾಲದ ಕೋಟೆಯಾಗಿದ್ದು,