ನಮ್ಮ ಶಿವಮೊಗ್ಗ3- Page

508Articles

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ನಗರದೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ, ಕೋಟೆ ಶ್ರೀ

ರಾಜ್ಯ3 weeks ago

ಶಿವಮೊಗ್ಗ : ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬವನ್ನು ಶುಕ್ರವಾರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಮಹಿಳೆಯರು ಸಂಭ್ರಮ, ಸಡಗರದಿಂದ ಆಚರಿಸಿದರು. ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಒಲಿಸಿಕೊಳ್ಳುವ ಹಬ್ಬ ಎಂದೇ ಪ್ರಸಿದ್ದಿ ಪಡೆದಿದ್ದು, ಎಲ್ಲೆಡೆ ವರಮಹಾಲಕ್ಷ್ಮಿಯ ಹಬ್ಬದ ಸಡಗರ ಕಂಡುಬಂದಿತು.

ಶಿವಮೊಗ್ಗ : ದಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF) ಶಿವಮೊಗ್ಗ ಉಪವಲಯದ ವತಿಯಿಂದ 77ನೇ ರಾಷ್ಟ್ರೀಯ ಫೌಂಡ್ರಿ ದಿನಾಚರಣೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಗಸ್ಟ್ 22ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಹಬ್ಬಗಳು ನಮ್ಮ ಭವ್ಯ ಸಂಸ್ಕೃತಿಯ ಪ್ರತಿಬಿಂಬ:

Home3 weeks ago

ಶಿವಮೊಗ್ಗ : ಹಬ್ಬಗಳು ನಮ್ಮ ಭವ್ಯ ಸಂಸ್ಕೃತಿಯ ಪ್ರತಿಬಿಂಬಗಳಾಗಿವೆ. ಇಂತಹ ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ಅಪಾರ ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಭಿಮತ ವ್ಯಕ್ತಪಡಿಸಿದರು. ನಗರದ ರವಿ ಟ್ರೇಡರ್ಸ್

ಶಿವಮೊಗ್ಗ : ಮನೆಯಲ್ಲಿ ದೀರ್ಘಕಾಲದವರೆಗೆ ಸಂಪತ್ತು ಮತ್ತು ನೆಮ್ಮದಿ ನೆಲೆಸಲು ಸ್ಥಿರ ಲಗ್ನದಲ್ಲಿ ಮಹಾಲಕ್ಷ್ಮಿಯ ಕಳಶವನ್ನು ಪ್ರತಿಷ್ಠಾಪಿಸಬೇಕು. ಪೂಜೆ ಮಾಡಲು ಇಂದಿನ ಅತ್ಯಂತ ಆಟದ ಮೂರು ಪ್ರಮುಖ ಶುಭ ಮುಹೂರ್ತಗಳು ಹೀಗಿವೆ : ಸಿಂಹ ಲಗ್ನ (ಬೆಳಗ್ಗೆ) : ಬೆಳಗ್ಗೆ 06:53

ಶಿವಮೊಗ್ಗ : ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು, ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ. ಯುವಜನರು ಈ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು. ಕೇವಲ ಒಂದು ಯುನಿಟ್ ರಕ್ತ ನಾಲ್ಕು ಜನರ ಜೀವವನ್ನು ಉಳಿಸಬಲ್ಲದು, ರಕ್ತವನ್ನು ಕೃತಕವಾಗಿ ತಯಾರಿಸಲು ಇನ್ನೂ ಸಾಧ್ಯವಾಗಿಲ್ಲದ ಕಾರಣ ರಕ್ತಕ್ಕೆ ಬಹಳ

ಶಿವಮೊಗ್ಗ : ಸೌಂಡ್ ಹೀಲಿಂಗ್, ಯೋಗ, ಧ್ಯಾನ ಮತ್ತು ವಿಶ್ರಾಂತಿಯ ಮೂಲಕ ಮಾನಸಿಕ ನೆಮ್ಮದಿ, ಒತ್ತಡ ಹಾಗೂ ಆಂತರಿಕ ಸಮತೋಲನವನ್ನು ಬೆಳೆಸಿಕೊಳ್ಳಬಹುದು ಎಂದು ಅಂತರರಾಷ್ಟ್ರೀಯ ಯೋಗ ಚಿಕಿತ್ಸಕಿ ಹಾಗೂ ಸೌಂಡ್ ಹೀಲರ್ ಸುಚಿರಾ ಗೌಡ ತಿಳಿಸಿದರು. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು

Home3 weeks ago

ಶಿವಮೊಗ್ಗ : ಕೃತಕ ಬುದ್ಧಿಮತ್ತೆಯ ಬಳಕೆ ಕಲಿಯುವಿಕೆ ಇಂದಿನ ದಿನಮಾನದಲ್ಲಿ ಅನಿವಾರ್ಯತೆಯಾಗಿದ್ದು, ಕೃತಕ ಬುದ್ದಿಮತ್ತೆಯ ಬಳಕೆ ನೀವು ಕಲಿತು ವಿದ್ಯಾರ್ಥಿಗಳಿಗೆ ಕಲಿಸಿ ಎಂದು ರೋಟರಿ ಕ್ಲಬ್ ಶಿವಮೊಗ್ಗಡ್ ಅಧ್ಯಕ್ಷರಾದ ಎನ್.ಗೋಪಿನಾಥ್ ನುಡಿದರು. ರೋಟರಿ ಕ್ಲಬ್ ಶಿವಮೊಗ್ಗ ಪಿಯುಸಿ ಶಿಕ್ಷಕರಿಗಾಗಿ ನಗರದ ಹೆಚ್.ಎಸ್.ರುದ್ರಪ್ಪ

ಶಿವಮೊಗ್ಗ : ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಸಾರ್ವಜನಿಕರಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರ ನೇತೃತ್ವದಲ್ಲಿ ನಗರದಾದ್ಯಂತ

ರಾಜ್ಯ4 weeks ago

ಶಿವಮೊಗ್ಗ : ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಒಂಟಿ ಮಹಿಳೆಯನ್ನು ವಂಚಿಸಿ ಬಂಗಾರದ ಸರ ಎಗರಿಸಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತರ್ ರಾಜ್ಯ ಖದೀಮರನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯ ತನಿಖಾ ತಂಡ ಬಂಧಿಸಿದೆ. ಇದನ್ನೂ ಓದಿ » ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...