ನಮ್ಮ ಶಿವಮೊಗ್ಗ37- Page

463Articles

Home1 year ago

ಶಿವಮೊಗ್ಗ : ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು (ಜುಲೈ 26) ರ ಶನಿವಾರದಂದು ರಜೆ

Home1 year ago

ಶಿವಮೊಗ್ಗ : ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಚರ್ಚಿಸಿದರು. ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ

ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನಾದ್ಯಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಇದನನ್ನೂ ಓದಿ ⇒ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲುಗಳ

Home1 year ago

ಶಿವಮೊಗ್ಗ : ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಸಲುವಾಗಿ, ರೈಲು ಸಂಖ್ಯೆ 06587/06588 ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ ಪ್ರೆಸ್ ರೈಲು ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಹೆಚ್ಚುವರಿ ಟ್ರಿಪ್’ಗಳಿಗೆ ನೈಋತ್ಯ ರೈಲ್ವೆಯು ವಿಸ್ತರಿಸಿದೆ. ರೈಲು

ಶಿವಮೊಗ್ಗ : ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್‌ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಬಹುತೇಕ ಡೀಲರ್‌ದಾರರು ಜಿಎಸ್‌ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಮೂರು ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸುವಂತೆ ಮಾತ್ರ ಇಂದು (ಜುಲೈ

Home1 year ago

ಶಿವಮೊಗ್ಗ : ಕರ್ನಾಟಕ ಸುಗಮ ಸಂಗೀತ ಬೆಂಗಳೂರು ಪರಿಷತ್ತು ವತಿಯಿಂದ ಆ.2 ಮತ್ತು 3 ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿ 19ನೇ ಸುಗಮ ಸಂಗೀತ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಗಾಯಕ ನಗರ ಶ್ರೀನಿವಾಸ ಉಡುಪ ಅವರನ್ನು ಆಯ್ಕೆ ಮಾಡಲಾಗಿದೆ. ನಾಡಿನ

Home1 year ago

ಶಿವಮೊಗ್ಗ : ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ

Home1 year ago

ಶಿವಮೊಗ್ಗ : ರಾಷ್ಟ್ರೀಯ ಗೋರ್ ಸೇನಾ ಸಂಘಟನೆಯ ರಾಜ್ಯ ಘಟಕದ ವತಿಯಿಂದ ಭಾನುವಾರ ನಗರದ ಬಂಜಾರ ಭವನದಲ್ಲಿ ವಿಶೇಷ ಸಭೆಯನ್ನ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಶಿವಮೊಗ್ಗ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಇದನ್ನೂ ಓದಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...