ನಮ್ಮ ಶಿವಮೊಗ್ಗ4- Page

508Articles

ರಾಜ್ಯ4 weeks ago

ಶಿವಮೊಗ್ಗ : 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಗಾಜನೂರಿನ ತುಂಗಾ ಜಲಾಶಯವು ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸುತ್ತಿದೆ. ರಾಷ್ಟ್ರಧ್ವಜದ ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳ ಎಲ್‌ಇಡಿ ದೀಪಾಲಂಕಾರದಿಂದ ಅಣೆಕಟ್ಟು ಭವ್ಯವಾಗಿ ಮೈದಳೆದಿದೆ. ರಾತ್ರಿ ವೇಳೆಯಲ್ಲಿ ಜಲಾಶಯದ ನೀರಿನ ಮೇಲೆಯೇ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದ ನೆಹರು ಕ್ರೀಡಾಂಗಣದಲ್ಲಿ ನೆರವೇರಿದ ಅದ್ಧೂರಿ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನವರು ರಾಷ್ಟ್ರಧ್ವಜ ಹಾರಿಸಿ, ಧ್ವಜವಂದನೆ ಸಲ್ಲಿಸಿದರು. ಸ್ವಾತಂತ್ರ್ಯ ದಿನಾಚರಣೆಯಲ್ಲಿ

ಶಿವಮೊಗ್ಗ : ‘ವಿಶ್ವದಾದ್ಯಂತ ಆನೆಗಳನ್ನು ಸಂರಕ್ಷಿಸಲು ಒಗ್ಗೂಡುವುದು’ ಎಂಬ ಆಶಯದೊಂದಿಗೆ ಶಿವಮೊಗ್ಗದ ಪ್ರಸಿದ್ಧ ಸಕ್ರೈಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ಸರಳತೆಯಿಂದ ಆಚರಿಸಲಾಯಿತು. ರಾಜ್ಯದ ಎರಡನೇ ಅತಿ ದೊಡ್ಡ ಆನೆ ಬಿಡಾರ ಎಂಬ ಖ್ಯಾತಿ ಪಡೆದಿರುವ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಆ.14 ರಂದು ಬೆಳಿಗ್ಗೆ 10.00 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಅರವಿಂದ್ ಮೋಟಾರ್ಸ್ ಪ್ರೈ. ಲಿ. ಹಾಗೂ ಸ್ವತಂತ್ರ ಮೈಕ್ರೋಫಿನ್ ಪ್ರೈ. ಲಿ. ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 07 ರಂದು ಬೆಳಿಗ್ಗೆ 10.00 ಗಂಟೆಗೆ ಖಾಸಗಿ ರಂಗದ ಪ್ರಮುಖ ಬ್ಯಾಂಕ್ ಆದ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ

ರಾಜ್ಯ1 month ago

ಶಿವಮೊಗ್ಗ : ನಗರದ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿರುಪಯುಕ್ತವಾಗಿ ನಿಲ್ಲಿಸಲಾಗಿದ್ದ ವಾಹನಗಳ ವಿರುದ್ಧ ಶಿವಮೊಗ್ಗ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನೋಟಿಸ್ ಅಂಟಿಸಿ ಎಚ್ಚರಿಕೆ ನೀಡಿದ್ದ ವಾಹನಗಳನ್ನು ಇದೀಗ ಪೊಲೀಸರು ವಶಕ್ಕೆ

ರಾಜ್ಯ1 month ago

ಶಿವಮೊಗ್ಗ : ಶ್ರಾವಣ ಮಾಸದಲ್ಲಿ ಅತ್ಯಂತ ವಿಜೃಂಭಣೆ ವೈಭವದಿಂದ ನಡೆಯುವ ನಗರದ ಪ್ರಸಿದ್ದ ಗುಡ್ಡಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಅತ್ಯಂತ ವೈಭವದಲ್ಲಿ ನಡೆಯಲಿದ್ದು, ಜಾತ್ರೆಗೆ ಸಂಬಂಧಿಸಿದಂತೆ ಅಂತಿಮ ಹಂತದ

ಶಿವಮೊಗ್ಗ : ಮಲೆನಾಡಲ್ಲಿ‌ ಮುಂದುವರೆದ ಮಳೆಯ ಅಬ್ಬರ, ಭಾರಿ ಮಳೆ ಹಾಗೂ ವಿಪರೀತ ಶೀತ ಗಾಳಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಗಳು ಸೋಮವಾರ (ಆ.03 ರಂದು) ರಜೆ ಘೋಷಿಸಿದ್ದಾರೆ. ಇದನ್ನೂ

ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯುತ್ ಕೇಬಲ್ ವೈರ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ ಭದ್ರಾಪುರ ಗ್ರಾಮದ

ಶಿವಮೊಗ್ಗ : ಪತ್ರಿಕೋದ್ಯಮ ಕೇವಲ ಒಂದು ವೃತ್ತಿಯಲ್ಲ. ಅತ್ಯಂತ ಮಹತ್ವದ ಪ್ರಜಾಪ್ರಭುತ್ವದ ಜವಾಬ್ದಾರಿ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ಲೇಷಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ರಕ್ತದಾನ ಶಿಬಿರ ಹಾಗೂ ಸನ್ಮಾನ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...