ನಮ್ಮ ಶಿವಮೊಗ್ಗ42- Page

509Articles

ಶಿವಮೊಗ್ಗ : ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಸಲುವಾಗಿ, ರೈಲು ಸಂಖ್ಯೆ 06587/06588 ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ ಪ್ರೆಸ್ ರೈಲು ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಹೆಚ್ಚುವರಿ ಟ್ರಿಪ್’ಗಳಿಗೆ ನೈಋತ್ಯ ರೈಲ್ವೆಯು ವಿಸ್ತರಿಸಿದೆ. ರೈಲು

ಶಿವಮೊಗ್ಗ : ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್‌ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಬಹುತೇಕ ಡೀಲರ್‌ದಾರರು ಜಿಎಸ್‌ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಮೂರು ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸುವಂತೆ ಮಾತ್ರ ಇಂದು (ಜುಲೈ

ಶಿವಮೊಗ್ಗ : ಕರ್ನಾಟಕ ಸುಗಮ ಸಂಗೀತ ಬೆಂಗಳೂರು ಪರಿಷತ್ತು ವತಿಯಿಂದ ಆ.2 ಮತ್ತು 3 ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿ 19ನೇ ಸುಗಮ ಸಂಗೀತ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಗಾಯಕ ನಗರ ಶ್ರೀನಿವಾಸ ಉಡುಪ ಅವರನ್ನು ಆಯ್ಕೆ ಮಾಡಲಾಗಿದೆ. ನಾಡಿನ

Home1 year ago

ಶಿವಮೊಗ್ಗ : ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ

ಶಿವಮೊಗ್ಗ : ರಾಷ್ಟ್ರೀಯ ಗೋರ್ ಸೇನಾ ಸಂಘಟನೆಯ ರಾಜ್ಯ ಘಟಕದ ವತಿಯಿಂದ ಭಾನುವಾರ ನಗರದ ಬಂಜಾರ ಭವನದಲ್ಲಿ ವಿಶೇಷ ಸಭೆಯನ್ನ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಶಿವಮೊಗ್ಗ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಇದನ್ನೂ ಓದಿ

ಶಿವಮೊಗ್ಗ : ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಲಿಗೇನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಿಸಲಾಯಿತು. ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ‌ರವರು ಇಂದು (ಜುಲೈ 21) ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ‌ ನೀಡಿ ಪರಿವೀಕ್ಷಣೆ ನಡೆಸಿದರು. ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ

Home1 year ago

ಶಿವಮೊಗ್ಗ : ಆನ್ ಲೈನ್ ವ್ಯವಸ್ಥೆ ಬಲವಾದ ಮೇಲೆ ಈಗ ಸಣ್ಣಪುಟ್ಟ ಅಂಗಡಿಗಳ ವ್ಯಾಪಾರಸ್ಥರು ಕೂಡ ಗೂಗಲ್ ಪೇ, ಫೋನ್ ಪೇ, ಆನ್‌ಲೈನ್ ಪೇಮೆಂಟ್ ಮೂಲಕ ವಹಿವಾಟು ನಡೆಸುವುದು ಸಹಜವಾಗಿದೆ. ಮತ್ತು ಚಿಲ್ಲರೆಗಾಗಿ ಇದು ಅನೂಕುಲವೂ ಕೂಡ. ಆದರೆ ಬೆಂಗಳೂರಿನ ಸಾವಿರಾರು

Home1 year ago

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...