ನಮ್ಮ ಶಿವಮೊಗ್ಗ42- Page

461Articles

ಶಿವಮೊಗ್ಗ : ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ.15 ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜಾರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ಗುಡುಗಿದರು. ಇಂದು ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಜೂ.26 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಈ ವಿವಿ ಕೇಂದ್ರದಿಂದ

Home1 year ago

ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.27 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ಕೆಳಗಿನ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದೆ. ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ,

ಶಿವಮೊಗ್ಗ : ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶೇ.85 ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು. ರಾಜೀವ್‌ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ

ಶಿವಮೊಗ್ಗ : ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿದರು. ಈ ವೇಳೆ ಹೆಚ್ಚುವರಿ ಶಾಲಾ ಮಕ್ಕಳನ್ನು ಒಯ್ಯುವ 17 ಪ್ರಕರಣಗಳು, ಕುಡಿದು ವಾಹನ ಚಲಾಯಿಸುವ 04 ಪ್ರಕರಣಗಳು ಮತ್ತು ಫಿಟ್‌ನೆಸ್ ಅವಧಿ

Home1 year ago

ಶಿವಮೊಗ್ಗ : ಮುಸ್ಲಿಮರಿಗೆ ಗುಲಾಮರಾಗಿರುವ ರಾಜ್ಯ ಸರ್ಕಾರ, ತಮ್ಮ ಕೊನೆಗಾಲವನ್ನು ಎದುರಿಸುತ್ತಿದೆ. ಹಿಂದೂಗಳು ಸುಮ್ಮನಿದ್ದರೆ ಇವರು ಮುಸ್ಲಿಮರಿಗೆ ರಾಜ್ಯವನ್ನು ಮಾರಿ ಬಿಡುತ್ತಾರೆ. ಇದರ ಹುನ್ನಾರವೂ ಒಳಗೊಳಗೇ ನಡೆಯುತ್ತಿದೆ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ

ಶಿವಮೊಗ್ಗ : ಅಚ್ಚೆದಿನ್ ಆಯೇ ಗಾ ಎಂದು ಹೇಳಿಕೊಂಡೇ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದ್ದು, ಇದೀಗ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಎಲ್ಲಾ ರಸಗೊಬ್ಬರಗಳ

ಶಿವಮೊಗ್ಗ : ಕರುನಾಡ ಕನ್ನಡ ಕಲಾ ಸಿರಿ ಬಳಗ ಮತ್ತು ಎಜಿಎಸ್ ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಸಾಧನೆ ಮಾಡಿದ ಭೋಧಕರಿಗೆ ಕೊಡುವ ಅತ್ಯುತ್ತಮ ಪ್ರಶಸ್ತಿಯಾದ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಯು ಈ ಬಾರಿ ಪೂಜಾ.ಡಿ.ಜಿ ಲಭಿಸಿದೆ. ಇವರು ಅತ್ಯಂತ ಪವಿತ್ರವಾದ

ರಾಜ್ಯ1 year ago

ಯೋಗ ವಿದ್ಯೆ ಎಂಬುದೊಂದು ಮಹಾಸಾಗರವಿದ್ದಂತೆ, ಸಾಗರದ ಮೇಲೆ ಅದರ ಸೌಂದರ್ಯವನ್ನು ಅರಿಯಬಹುದಾದರೂ ಅದರ ಸಮೃದ್ಧತೆ, ಸಂಪತ್ತು ಇರುವುದು ಅದರ ತಳಪಾಯದಲ್ಲಿ, ಅದೇ ರೀತಿ ಯೋಗದ ಮಹತ್ವವನ್ನರಿಯಲು ಆಳವಾಗಿ ಇಳಿದು ಅಧ್ಯಯನ ಮಾಡಬೇಕು. ಆಗ ಮಾತ್ರ ಯೋಗ ವಿದ್ಯೆಯ ಒಂದೊಂದು ದಿವ್ಯ ರತ್ನಗಳನ್ನು

ಶಿವಮೊಗ್ಗ : ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಕೆಳಕಂಡ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...