ನಮ್ಮ ಶಿವಮೊಗ್ಗ44- Page

508Articles

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಿದ್ಧವಾಗಿದ್ದು, ಭಾರೀ ಮಳೆಯ ನಡುವೆಯೇ ಸೇತುವೆಯ ಮಧ್ಯ ಭಾಗದಲ್ಲಿ ಪೂಜಾ ಕೈಂಕರ್ಯಗಳು, ಹೋಮ – ಹವನಗಳು ನೆರವೇರಿದವು. ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಕೇಬಲ್ ಆಧಾರಿತ ಸೇತುವೆಯನ್ನು ಭಾರತ ಸರ್ಕಾರದ ರಸ್ತೆ

Home1 year ago

ಶಿವಮೊಗ್ಗ : ಬಹುಕೋಟಿ ವೆಚ್ಚದ ಸಿಗಂದೂರು (ಅಂಬರಗೋಡ್ಲು – ಕಳಸವಳ್ಳಿ) ಸೇತುವೆ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ (ಜುಲೈ 14) ರಂದು ಅಧಿಕೃತವಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಗೊಳ್ಳಲು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ಸುಮಾರು 473.00

Home1 year ago

ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.13 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ,

Home1 year ago

ಶಿವಮೊಗ್ಗ : ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು, ಯಶಸ್ಸು ನೀಡಲೆಂದು ಗ್ರಾಮ ದೇವತೆ ಕೋಟೆ

ಶಿವಮೊಗ್ಗ : ರಾಷ್ಟ್ರೋತ್ಥಾನ ಬಳಗ ಶಿವಮೊಗ್ಗದ ವತಿಯಿಂದ ದೇಶ ಅನುಭವಿಸಿದ ಕರಾಳ ತುರ್ತುಪರಿಸ್ಥಿತಿಗೆ 50 ವರ್ಷದ ಹಿನ್ನೆಲೆಯಲ್ಲಿ ಮರುಮುದ್ರಿತ ಭುಗಿಲು ಪುಸ್ತಕದ ಲೋಕಾರ್ಪಣೆ ಮತ್ತು ವೈಚಾರಿಕ ಉಪನ್ಯಾಸ ಕಾರ್ಯಕ್ರಮವನ್ನು ಜುಲೈ 15 ರಂದು ಸಂಜೆ 5.30 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ

Home1 year ago

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.21ರ ದುರ್ಗಿಗುಡಿ, ಕಾಮಾಕ್ಷಿ ಬೀದಿ, ಗಾರ್ಡನ್ ಏರಿಯ ಹಾಗೂ ಸಾವರ್ ಲೈನ್ ರಸ್ತೆಯ ಬಡಾವಣೆಗಳಿಗೆ ಇಂದು ಬೆಳಗ್ಗೆ (ಜುಲೈ  11) ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ  ಭೇಟಿ ನೀಡಿದರು. ಈ ಸಂದರ್ಭದಲ್ಲಿ

Home1 year ago

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ಕುಟುಂಬದ ವಿರುದ್ದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಘೋಷಣೆಯಾಗಿದ್ದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ನಮ್ಮ ಕುಟುಂಬದ ವಿರುದ್ಧ ದಾಖಲಾಗಿದ್ದ ಕೇಸ್ ನಲ್ಲಿ ಏನೂ ಇಲ್ಲ ಎಂಬುದು ಸಾಬೀತಾದಂತಾಗಿದ್ದು ತುಂಬಾ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.12 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ

ಶಿವಮೊಗ್ಗ : ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಪವನ್ ಎಂಬ ಯುವಕನ ಹತ್ಯೆಯಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ

Home1 year ago

ಪೌರ ಕಾರ್ಮಿಕರ ಹೋರಾಟಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಹಲವು ಬಾರಿ ಚರ್ಚೆ ನಡೆಸಿದರೂ ಮಾಡುತ್ತೇವೆ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಅನೇಕ ಸಂಗತಿಗಳಿಗೆ ಪರಿಹಾರ ಸಿಗಲು ಮುಖ್ಯ ಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...