ನಮ್ಮ ಶಿವಮೊಗ್ಗ50- Page

508Articles

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳೆದ 29 ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಹೊಂಗಿರಣ ತಂಡವು ಜೂ.09 ರಂದು ಉಡುಪಿಯ ಪ್ರಜ್ಞಾನಂ ಟ್ರಸ್ಟ್‍ನ ಖ್ಯಾತ ನೃತ್ಯಪಟು ವಿದುಷಿ ಸಂಸ್ಕøತಿ ಪ್ರಭಾಕರ್‍ರವರು ಅಭಿನಯಿಸಿರುವ ‘ಹೆಜ್ಜೆಗೊಲಿದ ಬೆಳಕು’ ಏಕವ್ಯಕ್ತಿ ನಾಟಕವನ್ನು ನಗರದ ಕುವೆಂಪು ರಂಗಮಂದಿರದಲ್ಲಿ

ಶಿವಮೊಗ್ಗ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ

ಶಿವಮೊಗ್ಗ : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರೂ, ಮಾಜಿ ಉಪಮುಖ್ಯಮಂತ್ರಿಗಳೂ ಆದ ಕೆ.ಎಸ್.ಈಶ್ವರಪ್ಪನವರಿಗೆ 77ನೇ ವಸಂತ ಪೂರೈಸಿದ ಪ್ರಯುಕ್ತ ಶ್ರೀಗಂಧ ಸಂಸ್ಥೆಯ ವತಿಯಿಂದ ಜೂ.10 ಮತ್ತು 11 ರಂದು ನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಲ್ಲಿ ಹಲವು ಧಾರ್ಮಿಕ ಮತ್ತು ಸಾಮಾಜಿಕ

Home1 year ago

ಶಿವಮೊಗ್ಗ : 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ ಪಡೆದಿರುವುದು ಕ್ರಿಕೆಟ್ ಪ್ರಿಯರಿಗೆ ಎಲ್ಲಿಲ್ಲದ ಸಂತಸ ತಂದಿದೆ. ಆರ್ ಸಿ ಬಿ ಕೊನೆಗೂ ‘ಈ ಸಲ ಕಪ್

Home1 year ago

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ

ಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಮೇನ್ ಮಿಡ್ಲ್ ಸ್ಕೂಲ್ ಗೆ ತನ್ನದೇ ಆದ ಇತಿಹಾಸವಿದೆ. ಈಗ ಅದು ಆಂಗ್ಲ ಮಾಧ್ಯಮ ಶಾಲೆಯಾಗಿದೆ ಎಂದು ಮೇನ್ ಮಿಡ್ಲ್ ಸ್ಕೂಲ್ ನ ಪ್ರಭಾವಿ ಮುಖ್ಯ ಶಿಕ್ಷಕಿ ಕವಿತಾ.ಆರ್ ಹೇಳಿದರು. ಮಕ್ಕಳಿಗೆ ಮಕ್ಕಳಿಗೆ ನೋಟ್ಸ್

ಶಿವಮೊಗ್ಗ : ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಕಾಲದಲ್ಲಿ ದೊರೆಯದೆ ಪೋಷಕರು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ಶೀಘ್ರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್‌ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ : ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ

ಶಿವಮೊಗ್ಗ : ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಕ್ವಿಂಟಾಲ್‌ಗೆ ರೂ.2,445 ಗಳಂತೆ ಬೆಲೆಯಲ್ಲಿ ಖರೀದಿಸುತ್ತಿದ್ದು, ರಾಜ್ಯ ಸರ್ಕಾರವು ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...