ನಮ್ಮ ಶಿವಮೊಗ್ಗ7- Page

508Articles

ಶಿವಮೊಗ್ಗ : ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಅವರ ನೇತೃತ್ವದಲ್ಲಿ ಸಿಟಿ ಬಸ್ ಮಾಲೀಕರು, ಚಾಲಕರು ಮತ್ತು

ಶಿವಮೊಗ್ಗ : ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು ಮಾಡಿರುವ ಈ ಫ್ರೆಂಡ್ಸ್ ಸೆಂಟರ್ ಸಂಸ್ಥೆ 60 ನೇ ವರ್ಷಕ್ಕೆ ಕಲಿಟ್ಟಿದ್ದು, ಶಿವಮೊಗ್ಗದಲ್ಲಿ ಅತೀ ಹೆಚ್ಚು ವರ್ಷಗಳನ್ನು ಮತ್ತು ಪೂರ್ವ ಅಧ್ಯಕ್ಷರನ್ನು ಒಳಗೊಂಡ ಸಂಸ್ಥೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ

ಶಿವಮೊಗ್ಗ : ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್‌ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ » ಸಕ್ರೆಬೈಲು ಆನೆ

ಶಿವಮೊಗ್ಗ : ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಸಹಾಯಕ

ರಾಜ್ಯ2 months ago

ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿಯವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

Home2 months ago

ಶಿವಮೊಗ್ಗ : ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಸಹಕಾರಿ ಸಂಸ್ಥೆಗಳ ಅಡಿಕೆ ಸಾಗಣೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಅಡಿಕೆ ಸಹಕಾರಿ ನಿಯೋಗವು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರಿಗೆ ಮನವಿ ಸಲ್ಲಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ

ಶಿವಮೊಗ್ಗ : ಭದ್ರಾವತಿ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ » ಸಾಗರದಲ್ಲಿ ಕಂಟ್ರೋಲ್‌ ರೂಂ ಶುರು, ಮಳೆ ಹಾನಿ

ರಾಜ್ಯ2 months ago

ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,

ಶಿವಮೊಗ್ಗ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...