ವಿಶೇಷ ವರದಿ

Special Report

16Articles

ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ ರೂ.13.5 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ

ಶಿವಮೊಗ್ಗ : ಮನೆಯಲ್ಲಿ ದೀರ್ಘಕಾಲದವರೆಗೆ ಸಂಪತ್ತು ಮತ್ತು ನೆಮ್ಮದಿ ನೆಲೆಸಲು ಸ್ಥಿರ ಲಗ್ನದಲ್ಲಿ ಮಹಾಲಕ್ಷ್ಮಿಯ ಕಳಶವನ್ನು ಪ್ರತಿಷ್ಠಾಪಿಸಬೇಕು. ಪೂಜೆ ಮಾಡಲು ಇಂದಿನ ಅತ್ಯಂತ ಆಟದ ಮೂರು ಪ್ರಮುಖ ಶುಭ ಮುಹೂರ್ತಗಳು ಹೀಗಿವೆ : ಸಿಂಹ ಲಗ್ನ (ಬೆಳಗ್ಗೆ) : ಬೆಳಗ್ಗೆ 06:53

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.05 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಎನ್‌ಐಡಿಇಸಿ ಇಂಡಸ್ಟ್ರೀಯಲ್ ಆಟೋ ಮಷಿನ್ ಇಂಡಿಯಾ ಪ್ರೈ.ಲಿ. ಮತ್ತು

ಶಿವಮೊಗ್ಗ : ಕೇಂದ್ರ ಸರ್ಕಾರ ಜಿಲ್ಲೆಯ ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ (Nuclear Power Plant) ನಿರ್ಮಿಸಲು ಮುಂದಾಗಿದ್ದು, ಈಗಾಗಲೆ ನಿರಾಪೇಕ್ಷಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಪತ್ರ ಬರೆದಿದ್ದು,

“ವಸಂತ ಕಾಲ ಬಂದಾಗ.. ಮಾವು ಚಿಗುರಲೇ ಬೇಕು..” ಎಂಬ ಹಾಡಿನಂತೆ ಚಿಗುರಿದ ಗಿಡ, ಮರಗಳು ಹಸಿರು ಸೀರೆಯುಟ್ಟಂತೆ, ಕಂಗೊಳಿಸುವ ಪ್ರಕೃತಿ, ಗಾಳಿಗೆ ಕಂಪು ಬೀರುತ್ತಾ ತೂಗಾಡುತ್ತಿರುವ ಬಣ್ಣ ಬಣ್ಣದ ಹೂವುಗಳು, ಹೂವಿನ ಮಕರಂದಕ್ಕೆ ಮುತ್ತಿಡೊ ದುಂಬಿಗಳು, ಕಲರವದಿ ಎಲ್ಲಿಂದಲೋ ಬಂದಂತಹ ಬಣ್ಣ

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು. ಶಿವನ ದೇವಾಲಯಗಳನ್ನು

ರಾಜ್ಯ7 months ago

ಶಿವಮೊಗ್ಗ : ಇತ್ತೀಚೆಗೆ ಪ್ಲಾಸ್ಟಿಕ್ ಸಮಸ್ಯೆ ಸರ್ವವ್ಯಾಪಿಯಾಗಿದ್ದು, ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಈ ಪ್ಲಾಸ್ಟಿಕ್ ಜಾನುವಾರುಗಳಿಗಂತೂ ಶಾಪವಾಗಿದೆ. ಇಂದಿಗೂ ಎಷ್ಟೋ ಜಾನುವಾರುಗಳ ಪ್ರಾಣಕಂಟಕಕ್ಕೆ ಪ್ಲಾಸ್ಟಿಕ್‌ ಕಾರಣವಾಗುತ್ತಿದ್ದು, ಮೇವಿಗೆಂದು ಬಿಟ್ಟ ಸಮಯದಲ್ಲಿ ಹಸುಗಳು ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ರಸ್ತೆ ಬದಿಯ ವಾಹನ ನಿಲುಗಡೆ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದರೂ ಸಹ ಸಮಸ್ಯೆ ಸಂಪೂರ್ಣ ಬಗೆಹರಿಯದೇ, ವಾಹನ ಸವಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಮಸ್ಯೆಯನ್ನು ಎದುರಿಸುವಂತಾಗಿದೆ. ನಗರದ ಶಂಕರಮಠ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವುದು,

Home9 months ago

ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿನ ರೈಲ್ವೆ ಮೇಲ್ಸೇತುವೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿರುವ ಬೆನ್ನಲೇ ಉಪಾ ನರ್ಸಿಂಗ್ ಹೋಂ ಬಳಿ ಅಕ್ಕಮಹಾದೇವಿ ವೃತ್ತದಲ್ಲಿ ನಾಲ್ಕು ಕಡೆಯ ರಸ್ತೆಗಳಲ್ಲೂ ವಾಹನಗಳ ಸಂಚಾರ ದಟ್ಟವಾಗಿರುವ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ.

ಶಿವಮೊಗ್ಗ : ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..’ ಎಂಬಂತೆ ಗೊಂಬೆಗಳು ಕೇವಲ ಆಟಿಕೆಯ ವಸ್ತುಗಳಾಗದೇ ಜೀವನ ಪಾಠವನ್ನು ಕಲಿಸುವುದರ ಜೊತೆಗೆ ಎಲ್ಲಾ ಹಂತದಲ್ಲಿಯೂ ತನ್ನದೇ ಆದ ಛಾಪನ್ನು ಮೂಡಿಸಿದೆ. ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೆ, ಆತನ ಕರುಣೆಯೇ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...