ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ
Special Report
ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ
ಭಾರತದಲ್ಲಿನ ನೇಕಾರ ಸಮುದಾಯವನ್ನು ಗುರುತಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೇಕಾರರ ಅಮೂಲ್ಯ ಕೊಡುಗೆಯನ್ನು ಗೌರವಿಸಲು ಪ್ರತಿ ವರ್ಷ ಆಗಸ್ಟ್ 07 ರಂದು ದೇಶದಾದ್ಯಂತ ರಾಷ್ಟ್ರೀಯ ಕೈಮಗ್ಗ ದಿನವನ್ನು (National Handloom Day) ಆಚರಿಸಲಾಗುತ್ತದೆ. ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಸ್ಕೃತಿಕ
ಹುಲಿಗಳು ಸೃಷ್ಟಿಯ ಅದ್ಭುತ ಚಮತ್ಕಾರ. ಹುಲಿಗಳ ಸಂಚಾರವಿರುವ ಅಭಯಾರಣ್ಯಕ್ಕೆ ಇರುವ ಗತ್ತು, ಗಾಂಭೀರ್ಯ ಹುಲಿಗಳಿಲ್ಲದ ಅರಣ್ಯಕ್ಕಿರುವುದಿಲ್ಲ. ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಆಕರ್ಷಣೀಯವಾದ ವನ್ಯಜೀವಿ ಪಟ್ಟಿಯಲ್ಲಿ ವ್ಯಾಘ್ರರಾಜನಿಗೆ ಮೊದಲ ಸ್ಥಾನ. ರಾಷ್ಟ್ರೀಯ ಹುಲಿ ಸಂರಕ್ಷಣಾ ಯೋಜನೆ 1973 ರಲ್ಲಿ ಆರಂಭವಾಯಿತು. ಹುಲಿ
ದಿನಬೆಳಗಾದ್ರೆ ಆಕಾಶಕ್ಕೆ ಏರ್ತಾಯಿರೋ ಚಿನ್ನದ ಬೆಲೆ ಮುಂದಿನ ದಿನಗಳಲ್ಲಿ ಕಡಿಮೆ ಆಗೋ ಸಾಧ್ಯತೆ ದಟ್ಟವಾಗಿದೆ. ಆರ್ಬಿಐನ ಅದೊಂದು ನಡೆ ಇಂಥದ್ದೊಂದು ಸೂಚನೆಯನ್ನ ದೊಡ್ಡದಾಗಿ ಕೊಡ್ತಿದೆ. ಹೌದು, ಜಗತ್ತಿನಾದ್ಯಂತ ಕೇಂದ್ರ ಬ್ಯಾಂಕುಗಳು ಚಿನ್ನವನ್ನು ಖರೀದಿಸಲು ಮುಗಿಬೀಳುತ್ತಿವೆ. ಚೀನಾದಿಂದ ಹಿಡಿದು ಪೋಲೆಂಡ್ವರೆಗೆ, ಎಲ್ಲರೂ ತಮ್ಮ
ಶಿವಮೊಗ್ಗ : ಶಿವಮೊಗ್ಗ ನಗರದ ಸೌಂದರ್ಯಕ್ಕೆ, ವಾತಾವರಣಕ್ಕೆ ಮರ ಗಿಡಗಳು ತೀರಾ ಅಗತ್ಯ. ಕಾಡಿದ್ದರೆ ಮಳೆ, ಮರವಿದ್ದರೆ ತಂಪು, ಜೊತೆಗೆ ಒಳ್ಳೆಯ ವಾತಾವರಣ ಕೂಡಾ. ಮರಗಳನ್ನು ಹಾಳು ಮಾಡುವುದನ್ನು ಯಾರು ಸಹ ಸಹಿಸುವುದಿಲ್ಲ. ಆದರೆ ಒಣಗಿದ ಮರಗಳು ಅಪಾಯಕಾರಿ. ಮಳೆ-ಗಾಳಿ ಶುರುವಾದರೆ
ಯೋಗ ವಿದ್ಯೆ ಎಂಬುದೊಂದು ಮಹಾಸಾಗರವಿದ್ದಂತೆ, ಸಾಗರದ ಮೇಲೆ ಅದರ ಸೌಂದರ್ಯವನ್ನು ಅರಿಯಬಹುದಾದರೂ ಅದರ ಸಮೃದ್ಧತೆ, ಸಂಪತ್ತು ಇರುವುದು ಅದರ ತಳಪಾಯದಲ್ಲಿ, ಅದೇ ರೀತಿ ಯೋಗದ ಮಹತ್ವವನ್ನರಿಯಲು ಆಳವಾಗಿ ಇಳಿದು ಅಧ್ಯಯನ ಮಾಡಬೇಕು. ಆಗ ಮಾತ್ರ ಯೋಗ ವಿದ್ಯೆಯ ಒಂದೊಂದು ದಿವ್ಯ ರತ್ನಗಳನ್ನು