ನೀರಿನ ಕಂದಾಯ ಪಾವತಿಸಲು 7 ದಿನಗಳ ಗಡುವು, ತಪ್ಪಿದ್ದಲ್ಲಿ ನೀರಿನ ಸಂಪರ್ಕ ಕಡಿತ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳ ಒಳಗಾಗಿ ಪಾವತಿಸುವುದು ಕಡ್ಡಾಯ.

ಇದನ್ನೂ ಓದಿ » ಮಳೆ ಕೊರತೆ: ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ, ರೈತರಿಗೆ ಸೂಚನೆ

ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ 

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...