ಸಿಗಂದೂರು ಲಾಂಚ್ ಹೋಟೆಲ್ ಆಗಿ ಪರಿವರ್ತನೆ : ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಸಿಗಂದೂರಿನಲ್ಲಿರುವ ಎರಡು ಲಾಂಚ್ ಗಳನ್ನು ತೇಲುವ ಹೋಟೆಲ್ ಗಳಾಗಿ ಪರಿವರ್ತಿಸಬೇಕೆಂದು ಯೋಜನೆ ಮಾಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಂಚ್ ಗೆ ಬೋಟ್ ವ್ಯವಸ್ಥೆ ಮಾಡಿ ಬೋಟ್ ಮೂಲಕ ಪ್ರವಾಸಿಗರು ಸುತ್ತಾಡಿ ನಂತರ ಲಾಂಚ್ ಬಳಿ ತೆರಳಿ ಊಟ ಮಾಡಬಹುದು. ಈ ತೇಲುವ ಹೋಟೆಲ್ ಗೆ ಕರೆದೊಯ್ಯಲು ಎರಡು ಬೋಟ್ ವ್ಯವಸ್ಥೆ ಮಾಡಲಾಗುವುದು ಎಂದರು.

ಈ ಯೋಜನೆಗೆ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅನುಮೋದನೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಲಾಂಚ್ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೂ ಅಲ್ಲಿ ಉದ್ಯೋಗ ಅವಕಾಶ ನೀಡಲಾಗುತ್ತದೆ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.

ಪತ್ರಕಾಗೋಷ್ಠಿಯಲ್ಲಿ ಪ್ರಮುಖರಾದ ರವಿಕುಮಾರ್, ಶಿ.ಜು.ಪಾಷಾ ಉಪಸ್ಥಿತರಿದ್ದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...