ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿನಾಂಕ : 14.09.2026 ರಿಂದ ದಿನಾಂಕ : 13.10.2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್
ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿನಾಂಕ : 14.09.2026 ರಿಂದ ದಿನಾಂಕ : 13.10.2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್
ಶಿವಮೊಗ್ಗ : 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಗಾಜನೂರಿನ ತುಂಗಾ ಜಲಾಶಯವು ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸುತ್ತಿದೆ. ರಾಷ್ಟ್ರಧ್ವಜದ ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳ ಎಲ್ಇಡಿ ದೀಪಾಲಂಕಾರದಿಂದ ಅಣೆಕಟ್ಟು ಭವ್ಯವಾಗಿ ಮೈದಳೆದಿದೆ. ರಾತ್ರಿ ವೇಳೆಯಲ್ಲಿ ಜಲಾಶಯದ ನೀರಿನ ಮೇಲೆಯೇ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಗರದ ನೆಹರು ಕ್ರೀಡಾಂಗಣದಲ್ಲಿ ನೆರವೇರಿದ ಅದ್ಧೂರಿ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನವರು ರಾಷ್ಟ್ರಧ್ವಜ ಹಾರಿಸಿ, ಧ್ವಜವಂದನೆ ಸಲ್ಲಿಸಿದರು. ಸ್ವಾತಂತ್ರ್ಯ ದಿನಾಚರಣೆಯಲ್ಲಿ
ಶಿವಮೊಗ್ಗ : ‘ವಿಶ್ವದಾದ್ಯಂತ ಆನೆಗಳನ್ನು ಸಂರಕ್ಷಿಸಲು ಒಗ್ಗೂಡುವುದು’ ಎಂಬ ಆಶಯದೊಂದಿಗೆ ಶಿವಮೊಗ್ಗದ ಪ್ರಸಿದ್ಧ ಸಕ್ರೈಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ಸರಳತೆಯಿಂದ ಆಚರಿಸಲಾಯಿತು. ರಾಜ್ಯದ ಎರಡನೇ ಅತಿ ದೊಡ್ಡ ಆನೆ ಬಿಡಾರ ಎಂಬ ಖ್ಯಾತಿ ಪಡೆದಿರುವ
ಶಿವಮೊಗ್ಗ : ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ ಸಾಧನೆ ಗೈದ ಹಾಗೂ ನಿಸ್ವಾರ್ಥ ಸೇವೆ ಗೈದ ಸ್ತ್ರೀ ರೋಗ ತಜ್ಞೆಯಾದ ಡಾ. ವಿಮಲಾ ಬಾಯಿ, ಮಹಿಳೆಯರನ್ನು
ಶಿವಮೊಗ್ಗ : ವರ್ಷದಲ್ಲಿ 24 ಏಕಾದಶಿಗಳು ಬರಲಿವೆ. ವೈಕುಂಠ ಏಕಾದಶಿಗೆ ವಿಶೇಷ ಮಹತ್ವವಿದೆ. ನಾಡಿನೆಲ್ಲೆಡೆ ಆಚರಿಸುವ ಪವಿತ್ರಾ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ವೈದಿಕ ಜ್ಯೋತಿಷದ ಪ್ರಕಾರ, ಈ ದಿನದಂದು
ಶಿವಮೊಗ್ಗ : ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರೈಸ್ತ ಬಾಂಧವರು ಇಂದು (ಗುರುವಾರ) ಶಿವಮೊಗ್ಗ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ
ಶಿವಮೊಗ್ಗ : ‘ಮಾರ್ಕ್’ ಸಿನಿಮಾವು ಕಿಚ್ಚ ಸುದೀಪ್ ಅಭಿನಯಿಸಿದ ಒಂದು ಕನ್ನಡ ಚಲನಚಿತ್ರವಾಗಿದೆ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರವು ನಾಳೆ (ಡಿಸೆಂಬರ್ 25, 2025) ರಂದು ತೆರೆಕಾಣಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಕಿಚ್ಚನ ಅಭಿಮಾನಿಗಳಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.