All posts tagged in chenni2- Page

23Articles

ಬೆಂಗಳೂರು/ಶಿವಮೊಗ್ಗ : ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹ ಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮಾ.20 ರಂದು ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿಧಾನಸಭೆಯ

Home4 months ago

ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್‌ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ರಾಜ್ಯ5 months ago

ಶಿವಮೊಗ್ಗ : ನಗರದ ಹಳೇ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ ತುರ್ತು ಅಗತ್ಯವಾಗಿದ್ದು, ಇದಕ್ಕೆ ರೂ.40 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿನ ವಿವಿಧ

ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ  ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ

ರಾಜ್ಯ8 months ago

ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು

ಶಿವಮೊಗ್ಗ : ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಮಹಾನಗರ ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಇಂದು ಬೆಳಗ್ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು

ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ

Home9 months ago

ಶಿವಮೊಗ್ಗ : ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದ ಅಂಡರ್‌ ಗ್ರೌಂಡ್ (Underground) ನಡಿಗೆಯಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು, ಸಾರ್ವಜನಿಕರಿಗೆ ಸಂಚಾರ ತೊಂದರೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದರು.

ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...