ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು
ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್ ಕುಮಾರ್
ಶಿವಮೊಗ್ಗ : ಶಿವಮೊಗ್ಗದ ಊರುಗಡೂರು ವೃತ್ತದಲ್ಲಿ ವೈಯಕ್ತಿಕ ಕಾರಣಗಳಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾದವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ಎಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ವೈಯಕ್ತಿಕ ಕಾರಣಗಳಿಂದ ಹಲ್ಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ.
ಶಿವಮೊಗ್ಗ : ಅಂತರ ರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಶಿವಮೊಗ್ಗ ಜಯನಗರ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಳೆದ ಕೆಲವು ದಿನದಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿರುವ ಸುಳಿವು ಲಭಿಸಿದ್ದು, ಖಚಿತ ಮಾಹಿತಿ