ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದ್ದು, ಅರ್ಹ ಮತದಾರರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಇದನ್ನೂ ಓದಿ » Job
ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿದ್ದು, ಅರ್ಹ ಮತದಾರರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಇದನ್ನೂ ಓದಿ » Job
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿನಾಂಕ : 15.06.2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ
ಶಿವಮೊಗ್ಗ : ಕೆಲವು ವರ್ಷಗಳಿಂದೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೊಳಪಡುವ ರಸ್ತೆ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಆಯ್ದ ಹಲವು ಸ್ಥಳಗಳಲ್ಲಿ ಆಕಸ್ಮಿಕ ಅಫಘಾತಗಳು ಸಂಭವಿಸಿ, ಸಾವು-ನೋವುಗಳುಂಟಾಗುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ
ಶಿವಮೊಗ್ಗ : ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ
ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು
ಶಿವಮೊಗ್ಗ : ಜಿಲ್ಲೆಯಲ್ಲಿ ಬಿಡಾಡಿ ಗೋವುಗಳನ್ನು ಗುರುತಿಸಿ ಗೋಶಾಲೆಗೆ ಕಳುಹಿಸಬೇಕು. ಹಾಗೂ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಮಾಡುವುದು ಮತ್ತು ವಧೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು. ಮೇ 28 ರಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು
ಶಿವಮೊಗ್ಗ : ಕೇಂದ್ರ ಸರ್ಕಾರ ಜಿಲ್ಲೆಯ ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ (Nuclear Power Plant) ನಿರ್ಮಿಸಲು ಮುಂದಾಗಿದ್ದು, ಈಗಾಗಲೆ ನಿರಾಪೇಕ್ಷಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಪತ್ರ ಬರೆದಿದ್ದು,
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜೋಗದಲ್ಲಿ
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ ಘಾಟಿ ಬಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಭವಿಸಿದ ಮಣ್ಣು ಕುಸಿತದ ಘಟನೆಯಲ್ಲಿ ಮೂರು ಜನ ಕಾರ್ಮಿಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಶುಕ್ರವಾರ ಬೆಳಿಗ್ಗೆ ಶಾಸಕರಾದ ಆರಗ ಜ್ಞಾನೇಂದ್ರ ಮತ್ತು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ
ಶಿವಮೊಗ್ಗ : ಜಿಲ್ಲೆಯಾದ್ಯಂತ ಇರುವ ಆಟೋ ಎಲ್ಪಿಜಿ ಮತ್ತು ಸಿಎನ್ಜಿ ಬಂಕ್ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಇದನ್ನೂ ಓದಿ » ಪಾರದರ್ಶಕ ಹಾಗೂ ನಿಖರ