All posts tagged in DC2- Page

25Articles

Home5 months ago

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಬಾಳೆಬರೆ ಘಾಟಿ ಬಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಭವಿಸಿದ ಮಣ್ಣು ಕುಸಿತದ ಘಟನೆಯಲ್ಲಿ ಮೂರು ಜನ ಕಾರ್ಮಿಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಶುಕ್ರವಾರ ಬೆಳಿಗ್ಗೆ ಶಾಸಕರಾದ ಆರಗ ಜ್ಞಾನೇಂದ್ರ ಮತ್ತು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ

ಶಿವಮೊಗ್ಗ : ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಇದನ್ನೂ ಓದಿ » ಪಾರದರ್ಶಕ ಹಾಗೂ ನಿಖರ

ಶಿವಮೊಗ್ಗ : ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು. ಇದನ್ನೂ ಓದಿ » ಐಪಿಎಲ್ ಟಿಕೆಟ್ ನಿರಾಕರಿಸಿದ ಶಾಸಕ ಚೆನ್ನಿ, ಸ್ಪೀಕರ್ ಗೆ ಬರೆದ ಪತ್ರದಲ್ಲೇನಿದೆ? ನಗರದ

ರಾಜ್ಯ5 months ago

ಶಿವಮೊಗ್ಗ : ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ,

Home5 months ago

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ವರ್ಗಾವಣೆ ಮಾಡಲಾಗಿದ್ದು, ಇದೀಗ ಶಿವಮೊಗ್ಗ ಜಿಲ್ಲೆಗೆ ಪ್ರಭು ಕವಲಿಕಟ್ಟಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ. ಪ್ರಭು ಕವಲಕಟ್ಟಿ ಅವರು ಈ ಹಿಂದೆ ಬೆಂಗಳೂರು ಮುನಿಸಿಪಲ್‌ ಅಡ್ಮಿನಿಸ್ಟ್ರೇಷನ್‌ ನಿರ್ದೇಶಕರಾಗಿದ್ದರು. ಜಿಲ್ಲಾಧಿಕಾರಿಯಾಗಿರುವ ಗುರುದತ್ತ

ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೆಚ್ಚು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ ಅವರು ಹೇಳಿದರು. ಇಂದು ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ

ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಈ ಕೆಳಕಂಡ

ಶಿವಮೊಗ್ಗ : ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ನಿಲುಗಡೆಗೆ (Parking) ಅವಕಾಶ ಮತ್ತು ನಿಷೇಧ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆ ಬಿ.ಹೆಚ್‌.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್‌

Home11 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...