ಶಿವಮೊಗ್ಗ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮ ಯೋಜನೆಯಡಿ ರೈತರು ಕೇವಲ ಶೇ.2 ರಷ್ಟು ವಿಮಾ ಕಂತು ಪಾವತಿಸಿ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿರುತ್ತದೆ. ಬೆಳೆಗಳು ನೈರ್ಸಗಿಕ ವಿಕೋಪಗಳಿಂದ ಕುಂಠಿತ ಬೆಳವಣಿಗೆ, ಇಳುವರಿ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ
ಶಿವಮೊಗ್ಗ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮ ಯೋಜನೆಯಡಿ ರೈತರು ಕೇವಲ ಶೇ.2 ರಷ್ಟು ವಿಮಾ ಕಂತು ಪಾವತಿಸಿ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿರುತ್ತದೆ. ಬೆಳೆಗಳು ನೈರ್ಸಗಿಕ ವಿಕೋಪಗಳಿಂದ ಕುಂಠಿತ ಬೆಳವಣಿಗೆ, ಇಳುವರಿ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ