ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.