ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ
ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ