ಶಿವಮೊಗ್ಗ : ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ
ಶಿವಮೊಗ್ಗ : ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ
ಶಿವಮೊಗ್ಗ : ಇತ್ತೀಚೆಗೆ ಪ್ಲಾಸ್ಟಿಕ್ ಸಮಸ್ಯೆ ಸರ್ವವ್ಯಾಪಿಯಾಗಿದ್ದು, ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಈ ಪ್ಲಾಸ್ಟಿಕ್ ಜಾನುವಾರುಗಳಿಗಂತೂ ಶಾಪವಾಗಿದೆ. ಇಂದಿಗೂ ಎಷ್ಟೋ ಜಾನುವಾರುಗಳ ಪ್ರಾಣಕಂಟಕಕ್ಕೆ ಪ್ಲಾಸ್ಟಿಕ್ ಕಾರಣವಾಗುತ್ತಿದ್ದು, ಮೇವಿಗೆಂದು ಬಿಟ್ಟ ಸಮಯದಲ್ಲಿ ಹಸುಗಳು ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು
ಶಿವಮೊಗ್ಗ : ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಿಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನ